BIG 3: ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಭರವಸೆ

BIG 3: ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಭರವಸೆ

Published : Aug 09, 2022, 01:54 PM ISTUpdated : Aug 09, 2022, 01:56 PM IST

ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ 

ಗದಗ(ಆ.09):  ಗದಗ ಜಿಲ್ಲೆಯಲ್ಲಿರುವ 262 ನೇಕಾರರಿಂದ ಕೆಎಫ್‌ ಮಾದರಿಯಲ್ಲಿ ತ್ರಿಫ್ಟ್‌ ಫಂಡ್‌ ಮಿತವ್ಯಯ ನಿಧಿ ಸಂಗ್ರಹಿಸಿದ್ದ ಸರ್ಕಾರ ಮರಳಿ ದುಡ್ಡು ನೀಡಿರಲಿಲ್ಲ. ಈ ಸಂಬಂಧ ಇಂದು(ಮಂಗಳವಾರ) ಬಿಗ್‌ 3 ಯಲ್ಲಿ ವರದಿ ಪ್ರಸಾರವಾಗಿತ್ತು. ಸುದ್ದಿ ಬಿತ್ತರವಾಗುತ್ತಿದ್ದಂತೆ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಪ್ರತಿಕ್ರಿಯೆ ನೀಡಿದ್ದು ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ್ದಾರೆ. ನಮ್ಮ ಸಮಸ್ಯೆಯನ್ನ ಪರಿಹರಿಸಿ ಅಂತ ನೇಕಾರ ಬಿಗ್‌ 3ಗೆ ಪತ್ರ ಬರೆದು ಮನವಿಯನ್ನ ಮಾಡಿದ್ದರು. 

BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more