BIG 3: ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಭರವಸೆ

BIG 3: ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಭರವಸೆ

Published : Aug 09, 2022, 01:54 PM ISTUpdated : Aug 09, 2022, 01:56 PM IST

ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ 

ಗದಗ(ಆ.09):  ಗದಗ ಜಿಲ್ಲೆಯಲ್ಲಿರುವ 262 ನೇಕಾರರಿಂದ ಕೆಎಫ್‌ ಮಾದರಿಯಲ್ಲಿ ತ್ರಿಫ್ಟ್‌ ಫಂಡ್‌ ಮಿತವ್ಯಯ ನಿಧಿ ಸಂಗ್ರಹಿಸಿದ್ದ ಸರ್ಕಾರ ಮರಳಿ ದುಡ್ಡು ನೀಡಿರಲಿಲ್ಲ. ಈ ಸಂಬಂಧ ಇಂದು(ಮಂಗಳವಾರ) ಬಿಗ್‌ 3 ಯಲ್ಲಿ ವರದಿ ಪ್ರಸಾರವಾಗಿತ್ತು. ಸುದ್ದಿ ಬಿತ್ತರವಾಗುತ್ತಿದ್ದಂತೆ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಪ್ರತಿಕ್ರಿಯೆ ನೀಡಿದ್ದು ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ್ದಾರೆ. ನಮ್ಮ ಸಮಸ್ಯೆಯನ್ನ ಪರಿಹರಿಸಿ ಅಂತ ನೇಕಾರ ಬಿಗ್‌ 3ಗೆ ಪತ್ರ ಬರೆದು ಮನವಿಯನ್ನ ಮಾಡಿದ್ದರು. 

BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
Read more