BIG 3: ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಭರವಸೆ

BIG 3: ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಭರವಸೆ

Published : Aug 09, 2022, 01:54 PM ISTUpdated : Aug 09, 2022, 01:56 PM IST

ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ 

ಗದಗ(ಆ.09):  ಗದಗ ಜಿಲ್ಲೆಯಲ್ಲಿರುವ 262 ನೇಕಾರರಿಂದ ಕೆಎಫ್‌ ಮಾದರಿಯಲ್ಲಿ ತ್ರಿಫ್ಟ್‌ ಫಂಡ್‌ ಮಿತವ್ಯಯ ನಿಧಿ ಸಂಗ್ರಹಿಸಿದ್ದ ಸರ್ಕಾರ ಮರಳಿ ದುಡ್ಡು ನೀಡಿರಲಿಲ್ಲ. ಈ ಸಂಬಂಧ ಇಂದು(ಮಂಗಳವಾರ) ಬಿಗ್‌ 3 ಯಲ್ಲಿ ವರದಿ ಪ್ರಸಾರವಾಗಿತ್ತು. ಸುದ್ದಿ ಬಿತ್ತರವಾಗುತ್ತಿದ್ದಂತೆ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಪ್ರತಿಕ್ರಿಯೆ ನೀಡಿದ್ದು ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ್ದಾರೆ. ನಮ್ಮ ಸಮಸ್ಯೆಯನ್ನ ಪರಿಹರಿಸಿ ಅಂತ ನೇಕಾರ ಬಿಗ್‌ 3ಗೆ ಪತ್ರ ಬರೆದು ಮನವಿಯನ್ನ ಮಾಡಿದ್ದರು. 

BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more