BIG 3: ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಭರವಸೆ

BIG 3: ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ: ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಭರವಸೆ

Published : Aug 09, 2022, 01:54 PM ISTUpdated : Aug 09, 2022, 01:56 PM IST

ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ 

ಗದಗ(ಆ.09):  ಗದಗ ಜಿಲ್ಲೆಯಲ್ಲಿರುವ 262 ನೇಕಾರರಿಂದ ಕೆಎಫ್‌ ಮಾದರಿಯಲ್ಲಿ ತ್ರಿಫ್ಟ್‌ ಫಂಡ್‌ ಮಿತವ್ಯಯ ನಿಧಿ ಸಂಗ್ರಹಿಸಿದ್ದ ಸರ್ಕಾರ ಮರಳಿ ದುಡ್ಡು ನೀಡಿರಲಿಲ್ಲ. ಈ ಸಂಬಂಧ ಇಂದು(ಮಂಗಳವಾರ) ಬಿಗ್‌ 3 ಯಲ್ಲಿ ವರದಿ ಪ್ರಸಾರವಾಗಿತ್ತು. ಸುದ್ದಿ ಬಿತ್ತರವಾಗುತ್ತಿದ್ದಂತೆ ಸಚಿವ ಶಂಕರ್‌ ಪಾಟೀಲ್ ಮುನೇನಕೊಪ್ಪ ಪ್ರತಿಕ್ರಿಯೆ ನೀಡಿದ್ದು ನೇಕಾರರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಒದಗಿಸಲಾಗುವುದು ಅಂತ ಭರವಸೆ ನೀಡಿದ್ದಾರೆ. ನಮ್ಮ ಸಮಸ್ಯೆಯನ್ನ ಪರಿಹರಿಸಿ ಅಂತ ನೇಕಾರ ಬಿಗ್‌ 3ಗೆ ಪತ್ರ ಬರೆದು ಮನವಿಯನ್ನ ಮಾಡಿದ್ದರು. 

BIG 3: ದುಡಿದ ಹಣ ಕೊಡದ ಸರ್ಕಾರ: ರೋಸಿ ಹೋದ ನೇಕಾರರು

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more