ಮೃತ ವೃದ್ಧನ ಸ್ವ್ಯಾಬ್ ತೆಗೆಯಲು ಶವದ ಗುಂಡಿಗೆ ಇಳಿದ ಶೋಭಾ; ಶಶಿಕಲಾ ಜೊಲ್ಲೆ ಮೆಚ್ಚುಗೆ

ಮೃತ ವೃದ್ಧನ ಸ್ವ್ಯಾಬ್ ತೆಗೆಯಲು ಶವದ ಗುಂಡಿಗೆ ಇಳಿದ ಶೋಭಾ; ಶಶಿಕಲಾ ಜೊಲ್ಲೆ ಮೆಚ್ಚುಗೆ

Published : May 12, 2020, 03:00 PM IST

ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಶೋಭಾ ಕೆಲಸಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಮೇ. 12): ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಹಿರೇಮೂಗದೂರ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸವಣೂರಿನಲ್ಲಿ ಎರಡು ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಲು ಆಡಳಿತ ಮೃತ ವ್ಯಕ್ತಿಯ ಕಫ ಪರೀಕ್ಷೆಗೆ ಸೂಚನೆ ನೀಡಿದೆ. 

ಇದರನುಸಾರ ಲ್ಯಾಬ್ ಟೆಕ್ನಿಷಿಯನ್ ಶೋಭಾ ಚನ್ನಪ್ಪನವರ್ ಶವವನ್ನು ಮಣ್ಣು ಮಾಡಿದ್ದ ಗುಂಡಿಗೆ ಇಳಿದು ಗಂಟಲು ದ್ರವ ಪಡೆದುಕೊಂಡರು. ಶೋಭಾ ಅವರ ಕರ್ತವ್ಯ ನಿಷ್ಠೆ ಬಗ್ಗೆ ಇಡೀ ಕರ್ನಾಟಕವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸುವರ್ಣ ನ್ಯೂಸ್ ಮೂಲಕ ಶೋಭಾ ಜೊತೆ ಮಾತನಾಡಿದ್ದಾರೆ. 

 

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!