ಮೃತ ವೃದ್ಧನ ಸ್ವ್ಯಾಬ್ ತೆಗೆಯಲು ಶವದ ಗುಂಡಿಗೆ ಇಳಿದ ಶೋಭಾ; ಶಶಿಕಲಾ ಜೊಲ್ಲೆ ಮೆಚ್ಚುಗೆ

ಮೃತ ವೃದ್ಧನ ಸ್ವ್ಯಾಬ್ ತೆಗೆಯಲು ಶವದ ಗುಂಡಿಗೆ ಇಳಿದ ಶೋಭಾ; ಶಶಿಕಲಾ ಜೊಲ್ಲೆ ಮೆಚ್ಚುಗೆ

Published : May 12, 2020, 03:00 PM IST

ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಶೋಭಾ ಕೆಲಸಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಮೇ. 12): ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಹಿರೇಮೂಗದೂರ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸವಣೂರಿನಲ್ಲಿ ಎರಡು ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಲು ಆಡಳಿತ ಮೃತ ವ್ಯಕ್ತಿಯ ಕಫ ಪರೀಕ್ಷೆಗೆ ಸೂಚನೆ ನೀಡಿದೆ. 

ಇದರನುಸಾರ ಲ್ಯಾಬ್ ಟೆಕ್ನಿಷಿಯನ್ ಶೋಭಾ ಚನ್ನಪ್ಪನವರ್ ಶವವನ್ನು ಮಣ್ಣು ಮಾಡಿದ್ದ ಗುಂಡಿಗೆ ಇಳಿದು ಗಂಟಲು ದ್ರವ ಪಡೆದುಕೊಂಡರು. ಶೋಭಾ ಅವರ ಕರ್ತವ್ಯ ನಿಷ್ಠೆ ಬಗ್ಗೆ ಇಡೀ ಕರ್ನಾಟಕವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸುವರ್ಣ ನ್ಯೂಸ್ ಮೂಲಕ ಶೋಭಾ ಜೊತೆ ಮಾತನಾಡಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!