ಮೃತ ವೃದ್ಧನ ಸ್ವ್ಯಾಬ್ ತೆಗೆಯಲು ಶವದ ಗುಂಡಿಗೆ ಇಳಿದ ಶೋಭಾ; ಶಶಿಕಲಾ ಜೊಲ್ಲೆ ಮೆಚ್ಚುಗೆ

ಮೃತ ವೃದ್ಧನ ಸ್ವ್ಯಾಬ್ ತೆಗೆಯಲು ಶವದ ಗುಂಡಿಗೆ ಇಳಿದ ಶೋಭಾ; ಶಶಿಕಲಾ ಜೊಲ್ಲೆ ಮೆಚ್ಚುಗೆ

Published : May 12, 2020, 03:00 PM IST

ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಶೋಭಾ ಕೆಲಸಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಮೇ. 12): ಮೃತ ವ್ಯಕ್ತಿಯ ಕಫ ಪರೀಕ್ಷೆಯನ್ನು ನಡೆಸಬೇಕೆಂಬ ಸರ್ಕಾರದ ಆದೇಶ ಹಿನ್ನಲೆ ಗುಂಡಿಯಲ್ಲಿಟ್ಟ ಶವದಿಂದ ಸ್ವ್ಯಾಬ್ ಸಂಗ್ರಹಿಸಲು ಮುಂದಾದ ಲ್ಯಾಬ್ ಟೆಕ್ನಿಷಿಯನ್ ಹಿರೇಮೂಗದೂರ ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸವಣೂರಿನಲ್ಲಿ ಎರಡು ಪಾಸಿಟೀವ್ ಕೇಸ್‌ಗಳು ಪತ್ತೆಯಾಗಿವೆ. ಮುನ್ನೆಚ್ಚರಿಕಾ ಕ್ರಮವಾಗಿ ತಾಲೂಲು ಆಡಳಿತ ಮೃತ ವ್ಯಕ್ತಿಯ ಕಫ ಪರೀಕ್ಷೆಗೆ ಸೂಚನೆ ನೀಡಿದೆ. 

ಇದರನುಸಾರ ಲ್ಯಾಬ್ ಟೆಕ್ನಿಷಿಯನ್ ಶೋಭಾ ಚನ್ನಪ್ಪನವರ್ ಶವವನ್ನು ಮಣ್ಣು ಮಾಡಿದ್ದ ಗುಂಡಿಗೆ ಇಳಿದು ಗಂಟಲು ದ್ರವ ಪಡೆದುಕೊಂಡರು. ಶೋಭಾ ಅವರ ಕರ್ತವ್ಯ ನಿಷ್ಠೆ ಬಗ್ಗೆ ಇಡೀ ಕರ್ನಾಟಕವೇ ಮೆಚ್ಚುಗೆ ವ್ಯಕ್ತಪಡಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸುವರ್ಣ ನ್ಯೂಸ್ ಮೂಲಕ ಶೋಭಾ ಜೊತೆ ಮಾತನಾಡಿದ್ದಾರೆ. 

 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?