Bengaluru: ಪುಂಡರ ಹಾವಳಿಗೆ ಬೆಚ್ಚಿಬಿದ್ದ ಗೋವಿಂದರಾಜ ನಗರ ಜನ

Bengaluru: ಪುಂಡರ ಹಾವಳಿಗೆ ಬೆಚ್ಚಿಬಿದ್ದ ಗೋವಿಂದರಾಜ ನಗರ ಜನ

Published : Mar 19, 2022, 11:46 AM IST

*ಮನೆ ಮುಂದೆ ನಿಲ್ಲಿಸಿದ್ದ ಕಾರುಗಳು ಜಖಂ!
*ಅಮಲಿನಲ್ಲಿ ಲಾಂಗ್‌ ಹಿಡಿದು ಪುಂಡರ ಅಟ್ಟಹಾಸ..!
*ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆ
 

ಬೆಂಗಳೂರು (ಮಾ. 19): ನಗರದಲ್ಲಿ ಕಿಡಿಗೇಡಿಗಳು ಅಟ್ಟಹಾಸ ನಡೆಸಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ರಾತ್ರಿ ಮಾರಕಾಸ್ತ್ರಗಳಿಂದ ಒಡೆದು ಜಖಂಗೊಳಿಸಿದ್ದಾರೆ. ಪುಂಡರ ಹಾವಳಿಗೆ ಗೋವಿಂದರಾಜ ನಗರದ (Govindraj Nagar) ಜನ ಬೆಚ್ಚಿ ಬಿದ್ದಿದ್ದಾರೆ. ಅಮಲಿನಲ್ಲಿದ್ದ ಪುಂಡರು ಲಾಂಗ್‌ ಹಿಡಿದು ಅಟ್ಟಹಾಸ ಮೆರೆದಿದ್ದಾರೆ.  ಒಂದೇ ರಾತ್ರಿಯಲ್ಲಿ30ಕ್ಕೂ ಹೆಚ್ಚು ಆಟೋ ಹಾಗೂ ಕಾರಿನ ಗ್ಸಾಸ್‌ಗಳನ್ನು ಪುಂಡರು ಪುಡಿ ಮಾಡಿದ್ದಾರೆ.  ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ಪುಂಡರು ರಸ್ತೆ ಪಕ್ಕ ನಿಲ್ಲಿಸದ್ದ ವಾಹನಗಳನ್ನು ಹಾನಿಗೊಳಿಸಿದ್ದಾರೆ. 

ಇದನ್ನೂ ಓದಿ: Bengaluru Crime: ವಿಮಾನದಲ್ಲಿ ಬೆಂಗ್ಳೂರಿಗೆ ಬಂದು ಕಳ್ಳತನ: ನಾಲ್ವರ ಬಂಧನ

ಕಾಮಾಕ್ಷಿಪಾಳ್ಯ ಪೋಲಿಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಾಹನಗಳ ಗಾಜು ಪುಡಿ ಮಾಡಿದ ಯುವಕರಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ. ಬೆಂಗಳೂರಿನಲ್ಲಿ ಪದೇ ಪದೇ ಇಂಥಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಹಿಂದೆ ಕೂಡ ಮಹಾಲಕ್ಷ್ಮಿಲೇಔಟ್‌, ಕೆಂಗೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ದುಷ್ಕರ್ಮಿಗಳು ವಾಹನಗಳ ಗಾಜು ಪುಡಿ ಮಾಡಿದ ಘಟನೆಗಳು ಬೆಳಕಿಗೆ ಬಂದಿವೆ. 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more