Bengaluru: ಪುಂಡರ ಹಾವಳಿಗೆ ಬೆಚ್ಚಿಬಿದ್ದ ಗೋವಿಂದರಾಜ ನಗರ ಜನ

Bengaluru: ಪುಂಡರ ಹಾವಳಿಗೆ ಬೆಚ್ಚಿಬಿದ್ದ ಗೋವಿಂದರಾಜ ನಗರ ಜನ

Published : Mar 19, 2022, 11:46 AM IST

*ಮನೆ ಮುಂದೆ ನಿಲ್ಲಿಸಿದ್ದ ಕಾರುಗಳು ಜಖಂ!
*ಅಮಲಿನಲ್ಲಿ ಲಾಂಗ್‌ ಹಿಡಿದು ಪುಂಡರ ಅಟ್ಟಹಾಸ..!
*ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆ
 

ಬೆಂಗಳೂರು (ಮಾ. 19): ನಗರದಲ್ಲಿ ಕಿಡಿಗೇಡಿಗಳು ಅಟ್ಟಹಾಸ ನಡೆಸಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಗಾಜುಗಳನ್ನು ರಾತ್ರಿ ಮಾರಕಾಸ್ತ್ರಗಳಿಂದ ಒಡೆದು ಜಖಂಗೊಳಿಸಿದ್ದಾರೆ. ಪುಂಡರ ಹಾವಳಿಗೆ ಗೋವಿಂದರಾಜ ನಗರದ (Govindraj Nagar) ಜನ ಬೆಚ್ಚಿ ಬಿದ್ದಿದ್ದಾರೆ. ಅಮಲಿನಲ್ಲಿದ್ದ ಪುಂಡರು ಲಾಂಗ್‌ ಹಿಡಿದು ಅಟ್ಟಹಾಸ ಮೆರೆದಿದ್ದಾರೆ.  ಒಂದೇ ರಾತ್ರಿಯಲ್ಲಿ30ಕ್ಕೂ ಹೆಚ್ಚು ಆಟೋ ಹಾಗೂ ಕಾರಿನ ಗ್ಸಾಸ್‌ಗಳನ್ನು ಪುಂಡರು ಪುಡಿ ಮಾಡಿದ್ದಾರೆ.  ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ಪುಂಡರು ರಸ್ತೆ ಪಕ್ಕ ನಿಲ್ಲಿಸದ್ದ ವಾಹನಗಳನ್ನು ಹಾನಿಗೊಳಿಸಿದ್ದಾರೆ. 

ಇದನ್ನೂ ಓದಿ: Bengaluru Crime: ವಿಮಾನದಲ್ಲಿ ಬೆಂಗ್ಳೂರಿಗೆ ಬಂದು ಕಳ್ಳತನ: ನಾಲ್ವರ ಬಂಧನ

ಕಾಮಾಕ್ಷಿಪಾಳ್ಯ ಪೋಲಿಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಾಹನಗಳ ಗಾಜು ಪುಡಿ ಮಾಡಿದ ಯುವಕರಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ. ಬೆಂಗಳೂರಿನಲ್ಲಿ ಪದೇ ಪದೇ ಇಂಥಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಹಿಂದೆ ಕೂಡ ಮಹಾಲಕ್ಷ್ಮಿಲೇಔಟ್‌, ಕೆಂಗೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ದುಷ್ಕರ್ಮಿಗಳು ವಾಹನಗಳ ಗಾಜು ಪುಡಿ ಮಾಡಿದ ಘಟನೆಗಳು ಬೆಳಕಿಗೆ ಬಂದಿವೆ. 

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more