ಗಂಗಾವತಿ: ಊಟ ಇಲ್ಲ ಅಂದಿದ್ದಕ್ಕೆ ಢಾಬಾಗೆ ಬೆಂಕಿಯಿಟ್ಟ ಕಿಡಿಗೇಡಿಗಳು!

ಗಂಗಾವತಿ: ಊಟ ಇಲ್ಲ ಅಂದಿದ್ದಕ್ಕೆ ಢಾಬಾಗೆ ಬೆಂಕಿಯಿಟ್ಟ ಕಿಡಿಗೇಡಿಗಳು!

Published : May 26, 2022, 03:20 PM IST

ಊಟ ಇಲ್ಲ ಅಂದಿದ್ದಕ್ಕೆ ಢಾಬಾಕ್ಕೆ (Dhabha) ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಗಂಗಾವತಿ ತಾಲೂಕಿನ ಆನೆಗೊಂದಿ ಬಳಿ ನಡೆದಿದೆ. ತಡರಾತ್ರಿ 11 ರ ನಂತರ ಬಂದು, ಊಟ ಕೊಡಿ ಎಂದಿದ್ದಾರೆ. 

ಕೊಪ್ಪಳ (ಮೇ. 26): ಊಟ ಇಲ್ಲ ಅಂದಿದ್ದಕ್ಕೆ ಢಾಬಾಕ್ಕೆ (Dhabha) ಕಿಡಿಗೇಡಿಗಳು ಬೆಂಕಿ ಇಟ್ಟ ಘಟನೆ ಗಂಗಾವತಿ (Gangavathi) ತಾಲೂಕಿನ ಆನೆಗೊಂದಿ ಬಳಿ ನಡೆದಿದೆ. ತಡರಾತ್ರಿ 11 ರ ನಂತರ ಬಂದು, ಊಟ ಕೊಡಿ ಎಂದಿದ್ದಾರೆ. ಊಟ ಇಲ್ಲ ಎಂದಿದ್ದಕ್ಕೆ ಢಾಬಾಕ್ಕೆ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ. ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಂದಿಸಲಾಗಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?