ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

Suvarna News   | Asianet News
Published : Sep 03, 2020, 07:30 PM IST
  • ಶಿವಮೊಗ್ಗದ ಕೋವಿಡ್ ಅಸ್ಪತ್ರೆಯಲ್ಲಿ ವೃದ್ಧೆ ನಾಪತ್ತೆ ಶಂಕೆ ಭೇದಿಸಿದ ಸುವರ್ಣನ್ಯೂಸ್
  • ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತ ವೃದ್ಧೆಯ ನಾಪತ್ತೆ ಮಿಸ್ಟರಿ 
  • ಕೊನೆಗೂ 8 ದಿನಗಳ ಕಣ್ಮರೆ ಪ್ರಕರಣಕ್ಕೆ ಬಿತ್ತು ಬ್ರೆಕ್ ! ವೃದ್ಧೆಯ ಡೆಡ್ ಬಾಡಿ ಸಿಗ್ತು

ಶಿವಮೊಗ್ಗ (ಸೆ. 03): ಸಿಎಂ ಬಿ.ಎಸ್. ಯಡಿಯೂರಪ್ಪ ತವರಲ್ಲಿ ಕೋವಿಡ್ ಅಸ್ಪತ್ರೆ ಅವಾಂತರಕ್ಕೆ ಚಿಕಿತ್ಸೆ ದಾಖಲಾಗಿದ್ದ 74 ರ ವೃದ್ಧೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಇದನ್ನೂ ನೋಡಿ | ಕೊರೋನಾ ಎಂಬುವುದು ಬೋಗಸ್: ಸರ್ಕಾರಕ್ಕೆ ಸ್ವಾಮೀಜಿ ಸವಾಲ್

ಕಳೆದೊಂದು ವಾರದಿಂದ ಮಾಹಿತಿ ಇಲ್ಲದೆ  ಕಣ್ಮರೆಯಾಗಿದ್ದ ವೃದ್ಧೆಯ ಪ್ರಕರಣವನ್ನು ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ಮೂಲಕ ಭೇದಿಸಿದೆ. ವೃದ್ಧೆ ಬದುಕಿದ್ದರಾ ? ಸತ್ತಿದ್ದರಾ? ಎಂಬ ನಿಗೂಢತೆಯನ್ನು ಬಯಲು ಮಾಡಿದೆ .   

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!