ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

Suvarna News   | Asianet News
Published : Sep 03, 2020, 07:30 PM IST
  • ಶಿವಮೊಗ್ಗದ ಕೋವಿಡ್ ಅಸ್ಪತ್ರೆಯಲ್ಲಿ ವೃದ್ಧೆ ನಾಪತ್ತೆ ಶಂಕೆ ಭೇದಿಸಿದ ಸುವರ್ಣನ್ಯೂಸ್
  • ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತ ವೃದ್ಧೆಯ ನಾಪತ್ತೆ ಮಿಸ್ಟರಿ 
  • ಕೊನೆಗೂ 8 ದಿನಗಳ ಕಣ್ಮರೆ ಪ್ರಕರಣಕ್ಕೆ ಬಿತ್ತು ಬ್ರೆಕ್ ! ವೃದ್ಧೆಯ ಡೆಡ್ ಬಾಡಿ ಸಿಗ್ತು

ಶಿವಮೊಗ್ಗ (ಸೆ. 03): ಸಿಎಂ ಬಿ.ಎಸ್. ಯಡಿಯೂರಪ್ಪ ತವರಲ್ಲಿ ಕೋವಿಡ್ ಅಸ್ಪತ್ರೆ ಅವಾಂತರಕ್ಕೆ ಚಿಕಿತ್ಸೆ ದಾಖಲಾಗಿದ್ದ 74 ರ ವೃದ್ಧೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಇದನ್ನೂ ನೋಡಿ | ಕೊರೋನಾ ಎಂಬುವುದು ಬೋಗಸ್: ಸರ್ಕಾರಕ್ಕೆ ಸ್ವಾಮೀಜಿ ಸವಾಲ್

ಕಳೆದೊಂದು ವಾರದಿಂದ ಮಾಹಿತಿ ಇಲ್ಲದೆ  ಕಣ್ಮರೆಯಾಗಿದ್ದ ವೃದ್ಧೆಯ ಪ್ರಕರಣವನ್ನು ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ಮೂಲಕ ಭೇದಿಸಿದೆ. ವೃದ್ಧೆ ಬದುಕಿದ್ದರಾ ? ಸತ್ತಿದ್ದರಾ? ಎಂಬ ನಿಗೂಢತೆಯನ್ನು ಬಯಲು ಮಾಡಿದೆ .   

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್