ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

Suvarna News   | Asianet News
Published : Sep 03, 2020, 07:30 PM IST
  • ಶಿವಮೊಗ್ಗದ ಕೋವಿಡ್ ಅಸ್ಪತ್ರೆಯಲ್ಲಿ ವೃದ್ಧೆ ನಾಪತ್ತೆ ಶಂಕೆ ಭೇದಿಸಿದ ಸುವರ್ಣನ್ಯೂಸ್
  • ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತ ವೃದ್ಧೆಯ ನಾಪತ್ತೆ ಮಿಸ್ಟರಿ 
  • ಕೊನೆಗೂ 8 ದಿನಗಳ ಕಣ್ಮರೆ ಪ್ರಕರಣಕ್ಕೆ ಬಿತ್ತು ಬ್ರೆಕ್ ! ವೃದ್ಧೆಯ ಡೆಡ್ ಬಾಡಿ ಸಿಗ್ತು

ಶಿವಮೊಗ್ಗ (ಸೆ. 03): ಸಿಎಂ ಬಿ.ಎಸ್. ಯಡಿಯೂರಪ್ಪ ತವರಲ್ಲಿ ಕೋವಿಡ್ ಅಸ್ಪತ್ರೆ ಅವಾಂತರಕ್ಕೆ ಚಿಕಿತ್ಸೆ ದಾಖಲಾಗಿದ್ದ 74 ರ ವೃದ್ಧೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಇದನ್ನೂ ನೋಡಿ | ಕೊರೋನಾ ಎಂಬುವುದು ಬೋಗಸ್: ಸರ್ಕಾರಕ್ಕೆ ಸ್ವಾಮೀಜಿ ಸವಾಲ್

ಕಳೆದೊಂದು ವಾರದಿಂದ ಮಾಹಿತಿ ಇಲ್ಲದೆ  ಕಣ್ಮರೆಯಾಗಿದ್ದ ವೃದ್ಧೆಯ ಪ್ರಕರಣವನ್ನು ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ಮೂಲಕ ಭೇದಿಸಿದೆ. ವೃದ್ಧೆ ಬದುಕಿದ್ದರಾ ? ಸತ್ತಿದ್ದರಾ? ಎಂಬ ನಿಗೂಢತೆಯನ್ನು ಬಯಲು ಮಾಡಿದೆ .   

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!