ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

Suvarna News   | Asianet News
Published : Sep 03, 2020, 07:30 PM IST
  • ಶಿವಮೊಗ್ಗದ ಕೋವಿಡ್ ಅಸ್ಪತ್ರೆಯಲ್ಲಿ ವೃದ್ಧೆ ನಾಪತ್ತೆ ಶಂಕೆ ಭೇದಿಸಿದ ಸುವರ್ಣನ್ಯೂಸ್
  • ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತ ವೃದ್ಧೆಯ ನಾಪತ್ತೆ ಮಿಸ್ಟರಿ 
  • ಕೊನೆಗೂ 8 ದಿನಗಳ ಕಣ್ಮರೆ ಪ್ರಕರಣಕ್ಕೆ ಬಿತ್ತು ಬ್ರೆಕ್ ! ವೃದ್ಧೆಯ ಡೆಡ್ ಬಾಡಿ ಸಿಗ್ತು

ಶಿವಮೊಗ್ಗ (ಸೆ. 03): ಸಿಎಂ ಬಿ.ಎಸ್. ಯಡಿಯೂರಪ್ಪ ತವರಲ್ಲಿ ಕೋವಿಡ್ ಅಸ್ಪತ್ರೆ ಅವಾಂತರಕ್ಕೆ ಚಿಕಿತ್ಸೆ ದಾಖಲಾಗಿದ್ದ 74 ರ ವೃದ್ಧೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಇದನ್ನೂ ನೋಡಿ | ಕೊರೋನಾ ಎಂಬುವುದು ಬೋಗಸ್: ಸರ್ಕಾರಕ್ಕೆ ಸ್ವಾಮೀಜಿ ಸವಾಲ್

ಕಳೆದೊಂದು ವಾರದಿಂದ ಮಾಹಿತಿ ಇಲ್ಲದೆ  ಕಣ್ಮರೆಯಾಗಿದ್ದ ವೃದ್ಧೆಯ ಪ್ರಕರಣವನ್ನು ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ಮೂಲಕ ಭೇದಿಸಿದೆ. ವೃದ್ಧೆ ಬದುಕಿದ್ದರಾ ? ಸತ್ತಿದ್ದರಾ? ಎಂಬ ನಿಗೂಢತೆಯನ್ನು ಬಯಲು ಮಾಡಿದೆ .   

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!