ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

Suvarna News   | Asianet News
Published : Sep 03, 2020, 07:30 PM IST
  • ಶಿವಮೊಗ್ಗದ ಕೋವಿಡ್ ಅಸ್ಪತ್ರೆಯಲ್ಲಿ ವೃದ್ಧೆ ನಾಪತ್ತೆ ಶಂಕೆ ಭೇದಿಸಿದ ಸುವರ್ಣನ್ಯೂಸ್
  • ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತ ವೃದ್ಧೆಯ ನಾಪತ್ತೆ ಮಿಸ್ಟರಿ 
  • ಕೊನೆಗೂ 8 ದಿನಗಳ ಕಣ್ಮರೆ ಪ್ರಕರಣಕ್ಕೆ ಬಿತ್ತು ಬ್ರೆಕ್ ! ವೃದ್ಧೆಯ ಡೆಡ್ ಬಾಡಿ ಸಿಗ್ತು

ಶಿವಮೊಗ್ಗ (ಸೆ. 03): ಸಿಎಂ ಬಿ.ಎಸ್. ಯಡಿಯೂರಪ್ಪ ತವರಲ್ಲಿ ಕೋವಿಡ್ ಅಸ್ಪತ್ರೆ ಅವಾಂತರಕ್ಕೆ ಚಿಕಿತ್ಸೆ ದಾಖಲಾಗಿದ್ದ 74 ರ ವೃದ್ಧೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಇದನ್ನೂ ನೋಡಿ | ಕೊರೋನಾ ಎಂಬುವುದು ಬೋಗಸ್: ಸರ್ಕಾರಕ್ಕೆ ಸ್ವಾಮೀಜಿ ಸವಾಲ್

ಕಳೆದೊಂದು ವಾರದಿಂದ ಮಾಹಿತಿ ಇಲ್ಲದೆ  ಕಣ್ಮರೆಯಾಗಿದ್ದ ವೃದ್ಧೆಯ ಪ್ರಕರಣವನ್ನು ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ಮೂಲಕ ಭೇದಿಸಿದೆ. ವೃದ್ಧೆ ಬದುಕಿದ್ದರಾ ? ಸತ್ತಿದ್ದರಾ? ಎಂಬ ನಿಗೂಢತೆಯನ್ನು ಬಯಲು ಮಾಡಿದೆ .   

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!