ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

ಶಿವಮೊಗ್ಗ ಕೋವಿಡ್‌ ಆಸ್ಪತ್ರೆಯಲ್ಲಿ ಮಹಿಳೆ ನಾಪತ್ತೆ, ಕೊನೆಗೆ ಸಿಕ್ಕಿದ್ದು ಡೆಡ್ ಬಾಡಿ!

Suvarna News   | Asianet News
Published : Sep 03, 2020, 07:30 PM IST
  • ಶಿವಮೊಗ್ಗದ ಕೋವಿಡ್ ಅಸ್ಪತ್ರೆಯಲ್ಲಿ ವೃದ್ಧೆ ನಾಪತ್ತೆ ಶಂಕೆ ಭೇದಿಸಿದ ಸುವರ್ಣನ್ಯೂಸ್
  • ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತ ವೃದ್ಧೆಯ ನಾಪತ್ತೆ ಮಿಸ್ಟರಿ 
  • ಕೊನೆಗೂ 8 ದಿನಗಳ ಕಣ್ಮರೆ ಪ್ರಕರಣಕ್ಕೆ ಬಿತ್ತು ಬ್ರೆಕ್ ! ವೃದ್ಧೆಯ ಡೆಡ್ ಬಾಡಿ ಸಿಗ್ತು

ಶಿವಮೊಗ್ಗ (ಸೆ. 03): ಸಿಎಂ ಬಿ.ಎಸ್. ಯಡಿಯೂರಪ್ಪ ತವರಲ್ಲಿ ಕೋವಿಡ್ ಅಸ್ಪತ್ರೆ ಅವಾಂತರಕ್ಕೆ ಚಿಕಿತ್ಸೆ ದಾಖಲಾಗಿದ್ದ 74 ರ ವೃದ್ಧೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದರು.

ಇದನ್ನೂ ನೋಡಿ | ಕೊರೋನಾ ಎಂಬುವುದು ಬೋಗಸ್: ಸರ್ಕಾರಕ್ಕೆ ಸ್ವಾಮೀಜಿ ಸವಾಲ್

ಕಳೆದೊಂದು ವಾರದಿಂದ ಮಾಹಿತಿ ಇಲ್ಲದೆ  ಕಣ್ಮರೆಯಾಗಿದ್ದ ವೃದ್ಧೆಯ ಪ್ರಕರಣವನ್ನು ಸುವರ್ಣನ್ಯೂಸ್ ರಹಸ್ಯ ಕಾರ್ಯಾಚರಣೆ ಮೂಲಕ ಭೇದಿಸಿದೆ. ವೃದ್ಧೆ ಬದುಕಿದ್ದರಾ ? ಸತ್ತಿದ್ದರಾ? ಎಂಬ ನಿಗೂಢತೆಯನ್ನು ಬಯಲು ಮಾಡಿದೆ .   

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?