'ಗುಂಡಿಕ್ಕಿ ಸಾಯಿಸಿ, ಆಮೇಲಿನ ಸಂಗತಿ ನಾವ್ ನೋಡಿಕೊಳ್ಳುತ್ತೇವೆ'

'ಗುಂಡಿಕ್ಕಿ ಸಾಯಿಸಿ, ಆಮೇಲಿನ ಸಂಗತಿ ನಾವ್ ನೋಡಿಕೊಳ್ಳುತ್ತೇವೆ'

Published : Mar 11, 2021, 06:01 PM IST

ನರಭಕ್ಷಕ ಹುಲಿಗೆ ಗುಂಡಿಕ್ಕಿ/ ಶಾಸಕ ಅಪ್ಪಚ್ಚು ರಂಜನ್ ವಿವಾದಾತ್ಮಕ ಹೇಳಿಕೆ/ ನೀವು ಹುಲಿಯನ್ನು ಸಾಯಿಸಿ ಆಮೇಲಿನ ಸಂಗತಿ ನಾವು ನೋಡಿಕೊಳ್ಳುತ್ತುವೆ/ ವಿಧಾನಸಭೆಯಲ್ಲಿಯೂ ಪ್ರಸ್ತಾಪ ಮಾಡಿದ್ದರು.

ಕೊಡಗು(ಮಾ. 11)  ನರಭಕ್ಷಕ ಹುಲಿ ಈ ತರಹ ದಾಳಿ ಮಾಡುತ್ತಿದ್ದರೆ ಸುಮ್ಮನೆ ಕುಳಿತುಕೊಳ್ಳಲು ಸಾಧ್ಯವಿಲ್ಲ.. ನೀವು ಹುಲಿ ಕಂಡರೆ ಗುಂಡಿಕ್ಕಿ ಸಾಯಿಸಿ.... ಆಮೇಲಿನ ವಿಚಾರವನ್ನು ನಾವು ನೋಡಿಕೊಳ್ಳುತ್ತೇವೆ.

ಗಂಟೆಗೆ 25 ಸಾರಿ ಸಂಭೋಗ ಮಾಡುವ ಹುಲಿರಾಯ... ಏನ್ ಕತೆ?

ಹೀಗೆಂದು ಹೇಳಿದ್ದು ಆಡಳಿತ ಪಕ್ಷದ ಶಾಸಕ ಅಪ್ಪಚ್ಚು ರಂಜನ್. ನರಭಕ್ಷಕ ಹುಲಿ ಕೊಡಗಿನಲ್ಲಿ ದಾಳಿ ಮಾಡುತ್ತಿದ್ದ  ಸಂಗತಿಯನ್ನು ವಿಧಾನಸಭೆಯಲ್ಲಿಯೂ ಪ್ರಸ್ತಾಪ ಮಾಡಿದ್ದರು.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?