ಬಂಧನ ಭೀತಿಯಲ್ಲಿ ಬಸನಗೌಡ ದದ್ದಲ್‌: ಅರೆಸ್ಟ್‌ನಿಂದ ಪಾರಾಗಲು ಶಾಸಕರಿಗೆ ಇರುವ ಅವಕಾಶ ಏನು ?

ಬಂಧನ ಭೀತಿಯಲ್ಲಿ ಬಸನಗೌಡ ದದ್ದಲ್‌: ಅರೆಸ್ಟ್‌ನಿಂದ ಪಾರಾಗಲು ಶಾಸಕರಿಗೆ ಇರುವ ಅವಕಾಶ ಏನು ?

Published : Jul 16, 2024, 10:57 AM ISTUpdated : Jul 16, 2024, 10:58 AM IST

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಅವ್ಯವಹಾರ ಪ್ರಕರಣ
ಇಡಿ ಅಧಿಕಾರಿಗಳ ತನಿಖೆಯಲ್ಲಿ ಮಾಜಿ ಸಚಿವ ನಾಗೇಂದ್ರ ವಿಲವಿಲ..!
ಇಡಿ ಅಧಿಕಾರಿಗಳ ತನಿಖೆ ಬಿಸಿ ತಾಳಲಾಗದೇ ಕೋರ್ಟ್ ಗೆ ಅರ್ಜಿ ಸಲ್ಲಿಕೆ

ಮಹರ್ಷಿ ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ನಡೆದ ಪ್ರಕರಣಕ್ಕೆ (Valmiki Corporation Scam) ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿ ಶಾಸಕ ಬಸನಗೌಡ ದದ್ದಲ್ ಇದ್ದಾರೆ. ಬಂಧನದಿಂದ ಪಾರಾಗಲು ಶಾಸಕ ಬಸನಗೌಡ ದದ್ದಲ್ (MLA Basanagowda Daddal) ಮಾಸ್ಟರ್ ಪ್ಲ್ಯಾನ್‌ ಮಾಡಿದ್ದು, ಒಂದು ಕಡೆ ವಿಧಾನಸಭೆ ಅಧಿವೇಶನ (Assembly session) ಮತ್ತೊಂದೆಡೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಇಂದು ದದ್ದಲ್ ಪರ ವಕೀಲರಿಂದ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದ್ದು, ಈ ಮೂಲಕ ಇ.ಡಿ ಬಂಧನದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ನಾಪತ್ತೆಯಾಗಿದ್ದ ದದ್ದಲ್ ನಿನ್ನೆ ವಿಧಾನಸೌಧದಲ್ಲಿ ಪತ್ತೆಯಾಗಿದ್ದರು.

ಇದನ್ನೂ ವೀಕ್ಷಿಸಿ:  ಚರ್ಚೆಗೆ ಸಿದ್ಧ..ವಿಪಕ್ಷಗಳಿಗೆ ನೈತಿಕತೆ ಇದ್ಯಾ ಎಂದ ಸಿಎಂ: ವಾಲ್ಮೀಕಿ ಹಗರಣದ ಚರ್ಚೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರು !

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more