ರಾಹುಲ್ ಗಾಂಧಿಯದ್ದು ಹಿಂದೂ ವಿರೋಧಿ ನೀತಿ, ಆತ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟ: ಶಾಸಕ ಭರತ್ ಶೆಟ್ಟಿ ವಾಗ್ದಾಳಿ

ರಾಹುಲ್ ಗಾಂಧಿಯದ್ದು ಹಿಂದೂ ವಿರೋಧಿ ನೀತಿ, ಆತ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟ: ಶಾಸಕ ಭರತ್ ಶೆಟ್ಟಿ ವಾಗ್ದಾಳಿ

Published : Jul 08, 2024, 05:59 PM IST

‘ರಾಹುಲ್ ಗಾಂಧಿಗೆ ಕೆನ್ನೆಗೆ ಬಾರಿಸಬೇಕಿತ್ತು ಅನ್ನಿಸ್ತಿದೆ’
‘ಹಿಂದೂಗಳ ಬಗ್ಗೆ ರಾಹುಲ್ ಗಾಂಧಿ ಟೀಕೆ ಮಾಡಿದ್ದಾನೆ’ 
ಮಂಗಳೂರಿನಲ್ಲಿ ಏಕವಚನದಲ್ಲೇ ಭರತ್ ಶೆಟ್ಟಿ ವಾಗ್ದಾಳಿ

ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ ಎಂದು ಮಂಗಳೂರು ಬಿಜೆಪಿ ಪ್ರತಿಭಟನೆಯಲ್ಲಿ(BJP Protest) ಶಾಸಕ ಡಾ.ವೈ.ಭರತ್ ಶೆಟ್ಟಿ (MLA Bharat Shetty) ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ರಾಹುಲ್ ಗಾಂಧಿಗೆ(Rahul Gandhi) ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ. ಆಗ ಇದಕ್ಕೆ ಏಳೆಂಟು ಎಫ್ಐಆರ್‌ ಆಗ್ತಿತ್ತು ಅಷ್ಟೇ, ರಾಹುಲ್ ಗಾಂಧಿ ಶಿವನ ಫೋಟೋ(Shiva Photo) ಹಿಡಿದು ನಿಂತಿದ್ದ, ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಅಂತ ಗೊತ್ತಿಲ್. ಅವನು ಹಿಂದೂ ವಿರೋಧಿ ನೀತಿಯನ್ನ ಅಳವಡಿಸಿಕೊಂಡಿದ್ದಾನೆ. ನಾವು ಅವನಿಗೆ ಯಾವ ಶಬ್ದ ಪ್ರಯೋಗಿಸಬಹುದು ಅಂತ ನೋಡಿ ಎಂದಿದ್ದಾರೆ. ರಾಹುಲ್ ಗಾಂಧಿ ಒಬ್ಬ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟವಾಗಿದೆ. ಹಿಂದೂಗಳ(Hindus) ಬಗ್ಗೆ ಏನು ಮಾತನಾಡಿದ್ರೂ ಕೇಳ್ತಾರೆ ಎಂಬ ಭಾವನೆ ರಾಹುಲ್ ಗಾಂಧಿಗೆ ಇರಬಹುದು. ಅವನು ಅಲ್ಲಿ ಬೊಗಳುವ ಸಂದರ್ಭ ಇಲ್ಲಿನ ಸ್ಥಳೀಯ ನಾಯಕರು ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಪೇಜಾವರ ಸ್ವಾಮೀಜಿ ಹೇಳಿಕೆ ಕೊಟ್ಟಿದನ್ನು ವಿರೋಧಿಸಿ ಸ್ಥಳೀಯ ನಾಯಕರು ಹೇಳಿಕೆ ಕೊಟ್ಟಿದ್ದಾರೆ. ಹಿಂದೂ ಧರ್ಮವನ್ನು ಕಾಪಾಡೋದು ಮಠ, ಮಂದಿರ ನಮ್ಮ ಕರ್ತವ್ಯ. ಹಿಂದೂ ಮತ್ತು ಹಿಂದುತ್ವ ಬೇರೆ ಎಂಬ ಥಿಯೇರಿ ಹೇಳೋದಕ್ಕೆ ಇವರು ಶುರು ಮಾಡಿದ್ದಾರೆ. ಬಾಯಿಗೆ ಬಂದ ಹಾಗೆ ರಾಹುಲ್ ಗಾಂಧಿ ಬೊಗಳುತ್ತಿದ್ದಾನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಆ ಅಯೋಧ್ಯೆಗೂ.. ಈ ಗುಜರಾತ್‌ಗೂ ಏನು ನಂಟು..? ರಾಹುಲ್ ಗಾಂಧಿ ವಿಶ್ವಾಸದ ಹಿಂದಿದೆ ನಿಗೂಢ ರಹಸ್ಯ..!

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
Read more