ರಾಹುಲ್ ಗಾಂಧಿಯದ್ದು ಹಿಂದೂ ವಿರೋಧಿ ನೀತಿ, ಆತ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟ: ಶಾಸಕ ಭರತ್ ಶೆಟ್ಟಿ ವಾಗ್ದಾಳಿ

ರಾಹುಲ್ ಗಾಂಧಿಯದ್ದು ಹಿಂದೂ ವಿರೋಧಿ ನೀತಿ, ಆತ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟ: ಶಾಸಕ ಭರತ್ ಶೆಟ್ಟಿ ವಾಗ್ದಾಳಿ

Published : Jul 08, 2024, 05:59 PM IST

‘ರಾಹುಲ್ ಗಾಂಧಿಗೆ ಕೆನ್ನೆಗೆ ಬಾರಿಸಬೇಕಿತ್ತು ಅನ್ನಿಸ್ತಿದೆ’
‘ಹಿಂದೂಗಳ ಬಗ್ಗೆ ರಾಹುಲ್ ಗಾಂಧಿ ಟೀಕೆ ಮಾಡಿದ್ದಾನೆ’ 
ಮಂಗಳೂರಿನಲ್ಲಿ ಏಕವಚನದಲ್ಲೇ ಭರತ್ ಶೆಟ್ಟಿ ವಾಗ್ದಾಳಿ

ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ ಎಂದು ಮಂಗಳೂರು ಬಿಜೆಪಿ ಪ್ರತಿಭಟನೆಯಲ್ಲಿ(BJP Protest) ಶಾಸಕ ಡಾ.ವೈ.ಭರತ್ ಶೆಟ್ಟಿ (MLA Bharat Shetty) ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ರಾಹುಲ್ ಗಾಂಧಿಗೆ(Rahul Gandhi) ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸ್ತಿದೆ. ಆಗ ಇದಕ್ಕೆ ಏಳೆಂಟು ಎಫ್ಐಆರ್‌ ಆಗ್ತಿತ್ತು ಅಷ್ಟೇ, ರಾಹುಲ್ ಗಾಂಧಿ ಶಿವನ ಫೋಟೋ(Shiva Photo) ಹಿಡಿದು ನಿಂತಿದ್ದ, ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಅಂತ ಗೊತ್ತಿಲ್. ಅವನು ಹಿಂದೂ ವಿರೋಧಿ ನೀತಿಯನ್ನ ಅಳವಡಿಸಿಕೊಂಡಿದ್ದಾನೆ. ನಾವು ಅವನಿಗೆ ಯಾವ ಶಬ್ದ ಪ್ರಯೋಗಿಸಬಹುದು ಅಂತ ನೋಡಿ ಎಂದಿದ್ದಾರೆ. ರಾಹುಲ್ ಗಾಂಧಿ ಒಬ್ಬ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟವಾಗಿದೆ. ಹಿಂದೂಗಳ(Hindus) ಬಗ್ಗೆ ಏನು ಮಾತನಾಡಿದ್ರೂ ಕೇಳ್ತಾರೆ ಎಂಬ ಭಾವನೆ ರಾಹುಲ್ ಗಾಂಧಿಗೆ ಇರಬಹುದು. ಅವನು ಅಲ್ಲಿ ಬೊಗಳುವ ಸಂದರ್ಭ ಇಲ್ಲಿನ ಸ್ಥಳೀಯ ನಾಯಕರು ಬಾಲ ಬಿಚ್ಚಲು ಶುರು ಮಾಡಿದ್ದಾರೆ. ಪೇಜಾವರ ಸ್ವಾಮೀಜಿ ಹೇಳಿಕೆ ಕೊಟ್ಟಿದನ್ನು ವಿರೋಧಿಸಿ ಸ್ಥಳೀಯ ನಾಯಕರು ಹೇಳಿಕೆ ಕೊಟ್ಟಿದ್ದಾರೆ. ಹಿಂದೂ ಧರ್ಮವನ್ನು ಕಾಪಾಡೋದು ಮಠ, ಮಂದಿರ ನಮ್ಮ ಕರ್ತವ್ಯ. ಹಿಂದೂ ಮತ್ತು ಹಿಂದುತ್ವ ಬೇರೆ ಎಂಬ ಥಿಯೇರಿ ಹೇಳೋದಕ್ಕೆ ಇವರು ಶುರು ಮಾಡಿದ್ದಾರೆ. ಬಾಯಿಗೆ ಬಂದ ಹಾಗೆ ರಾಹುಲ್ ಗಾಂಧಿ ಬೊಗಳುತ್ತಿದ್ದಾನೆ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. 

ಇದನ್ನೂ ವೀಕ್ಷಿಸಿ:  ಆ ಅಯೋಧ್ಯೆಗೂ.. ಈ ಗುಜರಾತ್‌ಗೂ ಏನು ನಂಟು..? ರಾಹುಲ್ ಗಾಂಧಿ ವಿಶ್ವಾಸದ ಹಿಂದಿದೆ ನಿಗೂಢ ರಹಸ್ಯ..!

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more