ಕೊರೋನಾಗೆ ತತ್ತರಿಸಿದ ಮೀನುಗಾರರು, ವಿಶೇಷ ಪ್ಯಾಕೇಜ್ ಕೇಳಿದ ಶಾಸಕ

ಕೊರೋನಾಗೆ ತತ್ತರಿಸಿದ ಮೀನುಗಾರರು, ವಿಶೇಷ ಪ್ಯಾಕೇಜ್ ಕೇಳಿದ ಶಾಸಕ

Suvarna News   | Asianet News
Published : May 07, 2020, 01:22 PM IST

ಕರಾವಳಿ ಭಾಗದಲ್ಲಿ ಸುಮಾರು 35 ಸಾವಿರ ಮೀನುಗಾರರು ಕೊರೋನಾ ಹೊಡೆತದಿಂದ ತತ್ತರಿಸಿದ್ದಾರೆ. ಹೀಗಾಗಿ ಅವರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಕುಮಟಾ ಶಾಸಕ ದಿನಕರ್ ಶೆಟ್ಟಿ ಮನವಿ ಮಾಡಿದ್ದಾರೆ.

ಉತ್ತರ ಕನ್ನಡ(ಮೇ.07): ಕರಾವಳಿ ಭಾಗದಲ್ಲಿ ಸುಮಾರು 35 ಸಾವಿರ ಮೀನುಗಾರರು ಕೊರೋನಾ ಹೊಡೆತದಿಂದ ತತ್ತರಿಸಿದ್ದಾರೆ. ಹೀಗಾಗಿ ಅವರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಕುಮಟಾ ಶಾಸಕ ದಿನಕರ್ ಶೆಟ್ಟಿ ಮನವಿ ಮಾಡಿದ್ದಾರೆ.

ಎಲ್ಲ ದಿನವೂ ಮದ್ಯ ಮಾರಾಟ: ದರ ಹೆಚ್ಚಿಸಿದ್ರೆ ಕೇಸ್

ಕಳೆದ ವರ್ಷ ಅತೀ ಮಳೆ, ನೆರೆಯಿಂದ ಮೀನುಗಾರರಿಗೆ ಸಮಸ್ಯೆ ಆಗಿತ್ತು. ಮಾಚ್‌, ಎಪ್ರಿಲ್, ಮೇ ತಿಂಗಳು ಮೀನುಗಾರರಿಗೆ ಲಾಭದ ಸಮಯ. ಆದರೆ ಮೀನಿನ ಕ್ಷಾಮ ಹಾಗೂ ಕೊರೋನಾದಿಂದ ಮೀನುಗಾಗರರು ತತ್ತರಿಸಿದ್ದಾರೆ. ಹಾಗಾಗಿ ಅವರಿಗೆ ಬೇಕಾದ ಅಗತ್ಯ ಪ್ಯಾಕೇಜ್ ಘೋಷಿಸಬೇಕೆಂದು ಸಿಎಂಗೆ ಮನವಿ ಮಾಡಿದ್ದಾರೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!