ಕೊರೋನಾಗೆ ತತ್ತರಿಸಿದ ಮೀನುಗಾರರು, ವಿಶೇಷ ಪ್ಯಾಕೇಜ್ ಕೇಳಿದ ಶಾಸಕ

ಕೊರೋನಾಗೆ ತತ್ತರಿಸಿದ ಮೀನುಗಾರರು, ವಿಶೇಷ ಪ್ಯಾಕೇಜ್ ಕೇಳಿದ ಶಾಸಕ

Suvarna News   | Asianet News
Published : May 07, 2020, 01:22 PM IST

ಕರಾವಳಿ ಭಾಗದಲ್ಲಿ ಸುಮಾರು 35 ಸಾವಿರ ಮೀನುಗಾರರು ಕೊರೋನಾ ಹೊಡೆತದಿಂದ ತತ್ತರಿಸಿದ್ದಾರೆ. ಹೀಗಾಗಿ ಅವರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಕುಮಟಾ ಶಾಸಕ ದಿನಕರ್ ಶೆಟ್ಟಿ ಮನವಿ ಮಾಡಿದ್ದಾರೆ.

ಉತ್ತರ ಕನ್ನಡ(ಮೇ.07): ಕರಾವಳಿ ಭಾಗದಲ್ಲಿ ಸುಮಾರು 35 ಸಾವಿರ ಮೀನುಗಾರರು ಕೊರೋನಾ ಹೊಡೆತದಿಂದ ತತ್ತರಿಸಿದ್ದಾರೆ. ಹೀಗಾಗಿ ಅವರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಕುಮಟಾ ಶಾಸಕ ದಿನಕರ್ ಶೆಟ್ಟಿ ಮನವಿ ಮಾಡಿದ್ದಾರೆ.

ಎಲ್ಲ ದಿನವೂ ಮದ್ಯ ಮಾರಾಟ: ದರ ಹೆಚ್ಚಿಸಿದ್ರೆ ಕೇಸ್

ಕಳೆದ ವರ್ಷ ಅತೀ ಮಳೆ, ನೆರೆಯಿಂದ ಮೀನುಗಾರರಿಗೆ ಸಮಸ್ಯೆ ಆಗಿತ್ತು. ಮಾಚ್‌, ಎಪ್ರಿಲ್, ಮೇ ತಿಂಗಳು ಮೀನುಗಾರರಿಗೆ ಲಾಭದ ಸಮಯ. ಆದರೆ ಮೀನಿನ ಕ್ಷಾಮ ಹಾಗೂ ಕೊರೋನಾದಿಂದ ಮೀನುಗಾಗರರು ತತ್ತರಿಸಿದ್ದಾರೆ. ಹಾಗಾಗಿ ಅವರಿಗೆ ಬೇಕಾದ ಅಗತ್ಯ ಪ್ಯಾಕೇಜ್ ಘೋಷಿಸಬೇಕೆಂದು ಸಿಎಂಗೆ ಮನವಿ ಮಾಡಿದ್ದಾರೆ.

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ