ಕೊರೋನಾಗೆ ತತ್ತರಿಸಿದ ಮೀನುಗಾರರು, ವಿಶೇಷ ಪ್ಯಾಕೇಜ್ ಕೇಳಿದ ಶಾಸಕ

ಕೊರೋನಾಗೆ ತತ್ತರಿಸಿದ ಮೀನುಗಾರರು, ವಿಶೇಷ ಪ್ಯಾಕೇಜ್ ಕೇಳಿದ ಶಾಸಕ

Suvarna News   | Asianet News
Published : May 07, 2020, 01:22 PM IST

ಕರಾವಳಿ ಭಾಗದಲ್ಲಿ ಸುಮಾರು 35 ಸಾವಿರ ಮೀನುಗಾರರು ಕೊರೋನಾ ಹೊಡೆತದಿಂದ ತತ್ತರಿಸಿದ್ದಾರೆ. ಹೀಗಾಗಿ ಅವರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಕುಮಟಾ ಶಾಸಕ ದಿನಕರ್ ಶೆಟ್ಟಿ ಮನವಿ ಮಾಡಿದ್ದಾರೆ.

ಉತ್ತರ ಕನ್ನಡ(ಮೇ.07): ಕರಾವಳಿ ಭಾಗದಲ್ಲಿ ಸುಮಾರು 35 ಸಾವಿರ ಮೀನುಗಾರರು ಕೊರೋನಾ ಹೊಡೆತದಿಂದ ತತ್ತರಿಸಿದ್ದಾರೆ. ಹೀಗಾಗಿ ಅವರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಕುಮಟಾ ಶಾಸಕ ದಿನಕರ್ ಶೆಟ್ಟಿ ಮನವಿ ಮಾಡಿದ್ದಾರೆ.

ಎಲ್ಲ ದಿನವೂ ಮದ್ಯ ಮಾರಾಟ: ದರ ಹೆಚ್ಚಿಸಿದ್ರೆ ಕೇಸ್

ಕಳೆದ ವರ್ಷ ಅತೀ ಮಳೆ, ನೆರೆಯಿಂದ ಮೀನುಗಾರರಿಗೆ ಸಮಸ್ಯೆ ಆಗಿತ್ತು. ಮಾಚ್‌, ಎಪ್ರಿಲ್, ಮೇ ತಿಂಗಳು ಮೀನುಗಾರರಿಗೆ ಲಾಭದ ಸಮಯ. ಆದರೆ ಮೀನಿನ ಕ್ಷಾಮ ಹಾಗೂ ಕೊರೋನಾದಿಂದ ಮೀನುಗಾಗರರು ತತ್ತರಿಸಿದ್ದಾರೆ. ಹಾಗಾಗಿ ಅವರಿಗೆ ಬೇಕಾದ ಅಗತ್ಯ ಪ್ಯಾಕೇಜ್ ಘೋಷಿಸಬೇಕೆಂದು ಸಿಎಂಗೆ ಮನವಿ ಮಾಡಿದ್ದಾರೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!