Hassan: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಪ್ರಶ್ನೆಯೇ ಇಲ್ಲ..!

Hassan: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಪ್ರಶ್ನೆಯೇ ಇಲ್ಲ..!

Published : Apr 12, 2022, 12:41 PM IST

*  ಪುರಸಭೆ ಜಾಗದಲ್ಲಿ ವ್ಯಾಪಾರ ಮಾಡಲು ಯಾರಿಗೂ ನಿರ್ಬಂಧ ಇಲ್ಲ
*  ದೇವಸ್ಥಾನದ ಆವರಣದಲ್ಲಿ ಹಿಂದೂ ಆಗಲಿ, ಮುಸ್ಲಿಂ ಆಗಲಿ ಯಾರಿಗೂ ವ್ಯಾಪಾರ ಮಾಡುವ ಅವಕಾಶ 
*  ಪುರಸಭೆ ಟೆಂಡರ್‌ ಕರೆದು ಎಂದಿನಂತೆ ನಡೆಯುತ್ತೆ 

ಹಾಸನ(ಏ.12):  ಜಿಲ್ಲೆಯ ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಪ್ರಶ್ನೆಯೇ ಇಲ್ಲ. ಯಾಕೆಂದ್ರೆ ಅಲ್ಲಿ ದೇವಸ್ಥಾನದ ಆವರಣದಲ್ಲಿ ಹಿಂದೂ ಆಗಲಿ, ಮುಸ್ಲಿಮ್ ಆಗಲಿ ಯಾರಿಗೂ ವ್ಯಾಪಾರ ಮಾಡುವ ಅವಕಾಶ ಇಲ್ಲ. ಪುರಸಭೆ ಜಾಗದಲ್ಲಿ ವ್ಯಾಪಾರ ಮಾಡಲು ಯಾರಿಗೂ ನಿರ್ಬಂಧ ಇಲ್ಲ. ಪುರಸಭೆ ಟೆಂಡರ್‌ ಕರೆದು ಎಂದಿನಂತೆ ನಡೆಯುತ್ತೆ ಎಂದು ಬೇಲೂರು ಶಾಸಕ ಕೆ.ಎಸ್. ಲಿಂಗೇಶ್ ಹೇಳಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ್ದ ಎಚ್‌.ಡಿ. ರೇವಣ್ಣ ಅವರು, ನಮ್ಮ ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲೂ ಕೋಮು ಸಂಘರ್ಷಕ್ಕೆ ಅವಕಾಶ ಕೊಡಬೇಡಿ ಅಂತ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಅಂತ ತಿಳಿಸಿದ್ದರು. 

Hassan: ಬೇಲೂರು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ಬಹಿಷ್ಕಾರ, ಹರಾಜಿಗೆ ಗೈರು

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
Read more