Hassan: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಪ್ರಶ್ನೆಯೇ ಇಲ್ಲ..!

Hassan: ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಪ್ರಶ್ನೆಯೇ ಇಲ್ಲ..!

Published : Apr 12, 2022, 12:41 PM IST

*  ಪುರಸಭೆ ಜಾಗದಲ್ಲಿ ವ್ಯಾಪಾರ ಮಾಡಲು ಯಾರಿಗೂ ನಿರ್ಬಂಧ ಇಲ್ಲ
*  ದೇವಸ್ಥಾನದ ಆವರಣದಲ್ಲಿ ಹಿಂದೂ ಆಗಲಿ, ಮುಸ್ಲಿಂ ಆಗಲಿ ಯಾರಿಗೂ ವ್ಯಾಪಾರ ಮಾಡುವ ಅವಕಾಶ 
*  ಪುರಸಭೆ ಟೆಂಡರ್‌ ಕರೆದು ಎಂದಿನಂತೆ ನಡೆಯುತ್ತೆ 

ಹಾಸನ(ಏ.12):  ಜಿಲ್ಲೆಯ ಬೇಲೂರು ದೇವಸ್ಥಾನದಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಪ್ರಶ್ನೆಯೇ ಇಲ್ಲ. ಯಾಕೆಂದ್ರೆ ಅಲ್ಲಿ ದೇವಸ್ಥಾನದ ಆವರಣದಲ್ಲಿ ಹಿಂದೂ ಆಗಲಿ, ಮುಸ್ಲಿಮ್ ಆಗಲಿ ಯಾರಿಗೂ ವ್ಯಾಪಾರ ಮಾಡುವ ಅವಕಾಶ ಇಲ್ಲ. ಪುರಸಭೆ ಜಾಗದಲ್ಲಿ ವ್ಯಾಪಾರ ಮಾಡಲು ಯಾರಿಗೂ ನಿರ್ಬಂಧ ಇಲ್ಲ. ಪುರಸಭೆ ಟೆಂಡರ್‌ ಕರೆದು ಎಂದಿನಂತೆ ನಡೆಯುತ್ತೆ ಎಂದು ಬೇಲೂರು ಶಾಸಕ ಕೆ.ಎಸ್. ಲಿಂಗೇಶ್ ಹೇಳಿದ್ದಾರೆ. ಇದಕ್ಕೂ ಮುನ್ನ ಮಾತನಾಡಿದ್ದ ಎಚ್‌.ಡಿ. ರೇವಣ್ಣ ಅವರು, ನಮ್ಮ ಜಿಲ್ಲೆಯಲ್ಲಿ ಯಾವುದೇ ರೀತಿಯಲ್ಲೂ ಕೋಮು ಸಂಘರ್ಷಕ್ಕೆ ಅವಕಾಶ ಕೊಡಬೇಡಿ ಅಂತ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಅಂತ ತಿಳಿಸಿದ್ದರು. 

Hassan: ಬೇಲೂರು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ಬಹಿಷ್ಕಾರ, ಹರಾಜಿಗೆ ಗೈರು

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more