'ನಾನು ಅಜ್ಜಿ ಆಗುತ್ತಿದ್ದೇನೆ': ನಾಚಿ ನೀರಾದ ಲಕ್ಷ್ಮೀ ಹೆಬ್ಬಾಳ್ಕರ್‌

'ನಾನು ಅಜ್ಜಿ ಆಗುತ್ತಿದ್ದೇನೆ': ನಾಚಿ ನೀರಾದ ಲಕ್ಷ್ಮೀ ಹೆಬ್ಬಾಳ್ಕರ್‌

Published : Feb 06, 2023, 11:30 AM IST

ನೀವು ನಗಬೇಡಿ, ನನಗೆ ನಾಚಿಕೆ ಆಗುತ್ತೆ. ನಾನು ಅಜ್ಜಿ ಆಗುತ್ತಿದ್ದೇನೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಯನಾ ಮೋಟಮ್ಮ ಅವರು, ಮಹಿಳೆಯರಿಗಾಗಿ ಆಶಾಕಿರಣ ಕಾರ್ಯಕ್ರಮ ಆಯೋಜಿಸಿದ್ದರು. ಅವಧೂತ ವಿನಯ್ ಗುರೂಜಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ  ಹೆಬ್ಬಾಳ್ಕರ್, ವಿನಯ್ ಗೂರೂಜಿ ಹೇಳಿದಂತೆ ಆಗುತ್ತೆ ಎಂದರು. ನನ್ನ ಸೊಸೆ ಮನೆಯಲ್ಲಿ ಸೀಮಂತಕ್ಕೆ ಬರುತ್ತೇನೆ ಎಂದಿದ್ದರು, ಆಗ ನಮಗೆ ಏನೂ ಗೊತ್ತಿರಲಿಲ್ಲ. ಅವರು ಹೇಳಿದ ಮೂರೇ ದಿನಕ್ಕೆ ಸೊಸೆ ಕನ್ಸೀವ್ ಆಗಿದ್ದಳು ಎಂದು ಹೇಳಿ, ವೇದಿಕೆ ಮೇಲೆ ಸೊಸೆ ಸೀಮಂತಕ್ಕೆ ವಿನಯ್ ಗುರೂಜಿಗೆ ಆಹ್ವಾನ ನೀಡಿದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಜೊತೆ ಗಟ್ಟಿಯಾಗಿ ನಿಲ್ಲುತ್ತೇವೆ. ನಿಮ್ಮ ಹಿರಿಯಕ್ಕನಾಗಿ ಮುಂಬರುವ ದಿನಗಳಲ್ಲಿ ನಿಮ್ಮ ಸೇವೆಯನ್ನು ಮಾಡುತ್ತೇನೆ ಎಂದು ಹೇಳಿದರು.


ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ: ಕುಮಾರಸ್ವಾಮಿ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more