'ನಾನು ಅಜ್ಜಿ ಆಗುತ್ತಿದ್ದೇನೆ': ನಾಚಿ ನೀರಾದ ಲಕ್ಷ್ಮೀ ಹೆಬ್ಬಾಳ್ಕರ್‌

'ನಾನು ಅಜ್ಜಿ ಆಗುತ್ತಿದ್ದೇನೆ': ನಾಚಿ ನೀರಾದ ಲಕ್ಷ್ಮೀ ಹೆಬ್ಬಾಳ್ಕರ್‌

Published : Feb 06, 2023, 11:30 AM IST

ನೀವು ನಗಬೇಡಿ, ನನಗೆ ನಾಚಿಕೆ ಆಗುತ್ತೆ. ನಾನು ಅಜ್ಜಿ ಆಗುತ್ತಿದ್ದೇನೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಯನಾ ಮೋಟಮ್ಮ ಅವರು, ಮಹಿಳೆಯರಿಗಾಗಿ ಆಶಾಕಿರಣ ಕಾರ್ಯಕ್ರಮ ಆಯೋಜಿಸಿದ್ದರು. ಅವಧೂತ ವಿನಯ್ ಗುರೂಜಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ  ಹೆಬ್ಬಾಳ್ಕರ್, ವಿನಯ್ ಗೂರೂಜಿ ಹೇಳಿದಂತೆ ಆಗುತ್ತೆ ಎಂದರು. ನನ್ನ ಸೊಸೆ ಮನೆಯಲ್ಲಿ ಸೀಮಂತಕ್ಕೆ ಬರುತ್ತೇನೆ ಎಂದಿದ್ದರು, ಆಗ ನಮಗೆ ಏನೂ ಗೊತ್ತಿರಲಿಲ್ಲ. ಅವರು ಹೇಳಿದ ಮೂರೇ ದಿನಕ್ಕೆ ಸೊಸೆ ಕನ್ಸೀವ್ ಆಗಿದ್ದಳು ಎಂದು ಹೇಳಿ, ವೇದಿಕೆ ಮೇಲೆ ಸೊಸೆ ಸೀಮಂತಕ್ಕೆ ವಿನಯ್ ಗುರೂಜಿಗೆ ಆಹ್ವಾನ ನೀಡಿದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಜೊತೆ ಗಟ್ಟಿಯಾಗಿ ನಿಲ್ಲುತ್ತೇವೆ. ನಿಮ್ಮ ಹಿರಿಯಕ್ಕನಾಗಿ ಮುಂಬರುವ ದಿನಗಳಲ್ಲಿ ನಿಮ್ಮ ಸೇವೆಯನ್ನು ಮಾಡುತ್ತೇನೆ ಎಂದು ಹೇಳಿದರು.


ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ: ಕುಮಾರಸ್ವಾಮಿ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more