'ನಾನು ಅಜ್ಜಿ ಆಗುತ್ತಿದ್ದೇನೆ': ನಾಚಿ ನೀರಾದ ಲಕ್ಷ್ಮೀ ಹೆಬ್ಬಾಳ್ಕರ್‌

'ನಾನು ಅಜ್ಜಿ ಆಗುತ್ತಿದ್ದೇನೆ': ನಾಚಿ ನೀರಾದ ಲಕ್ಷ್ಮೀ ಹೆಬ್ಬಾಳ್ಕರ್‌

Published : Feb 06, 2023, 11:30 AM IST

ನೀವು ನಗಬೇಡಿ, ನನಗೆ ನಾಚಿಕೆ ಆಗುತ್ತೆ. ನಾನು ಅಜ್ಜಿ ಆಗುತ್ತಿದ್ದೇನೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಯನಾ ಮೋಟಮ್ಮ ಅವರು, ಮಹಿಳೆಯರಿಗಾಗಿ ಆಶಾಕಿರಣ ಕಾರ್ಯಕ್ರಮ ಆಯೋಜಿಸಿದ್ದರು. ಅವಧೂತ ವಿನಯ್ ಗುರೂಜಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ  ಹೆಬ್ಬಾಳ್ಕರ್, ವಿನಯ್ ಗೂರೂಜಿ ಹೇಳಿದಂತೆ ಆಗುತ್ತೆ ಎಂದರು. ನನ್ನ ಸೊಸೆ ಮನೆಯಲ್ಲಿ ಸೀಮಂತಕ್ಕೆ ಬರುತ್ತೇನೆ ಎಂದಿದ್ದರು, ಆಗ ನಮಗೆ ಏನೂ ಗೊತ್ತಿರಲಿಲ್ಲ. ಅವರು ಹೇಳಿದ ಮೂರೇ ದಿನಕ್ಕೆ ಸೊಸೆ ಕನ್ಸೀವ್ ಆಗಿದ್ದಳು ಎಂದು ಹೇಳಿ, ವೇದಿಕೆ ಮೇಲೆ ಸೊಸೆ ಸೀಮಂತಕ್ಕೆ ವಿನಯ್ ಗುರೂಜಿಗೆ ಆಹ್ವಾನ ನೀಡಿದರು. ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಜೊತೆ ಗಟ್ಟಿಯಾಗಿ ನಿಲ್ಲುತ್ತೇವೆ. ನಿಮ್ಮ ಹಿರಿಯಕ್ಕನಾಗಿ ಮುಂಬರುವ ದಿನಗಳಲ್ಲಿ ನಿಮ್ಮ ಸೇವೆಯನ್ನು ಮಾಡುತ್ತೇನೆ ಎಂದು ಹೇಳಿದರು.


ನಾನು ಹಳೆಯ ಕರ್ನಾಟಕ ಭಾಗದ ಬ್ರಾಹ್ಮಣರನ್ನು ದೂಷಿಸಲ್ಲ: ಕುಮಾರಸ್ವಾಮಿ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more