ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

Suvarna News   | Asianet News
Published : Dec 28, 2019, 10:16 AM ISTUpdated : Dec 28, 2019, 06:02 PM IST

ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಕೆಮಿಕಲ್ ನೀರು ಹರಿ ಬಿಡುತ್ತಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ| ರಿಯಾಲಿಟಿ ಚೆಕ್ ಮಾಡಲು ಹೋದ ಸಂದರ್ಭದಲ್ಲಿ ಸುವರ್ಣ ನ್ಯೂಸ್ ತಂಡಕ್ಕೆ ಧಮ್ಕಿ ಹಾಕಿದ ಹೆಬ್ಬಾಳ್ಕರ್ ಗ್ಯಾಂಗ್| ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿರುವ ರೈತರು|

ಧಾರವಾಡ(ಡಿ.28): ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಹೌದು, ಈ ಕಾರ್ಖಾನೆಯಿಂದ ಕೆಮಿಕಲ್‌ಯುಕ್ತ ನೀರನ್ನು ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಬಿಡಲಾಗುತ್ತಿದೆ. ಇದೆ ನೀರು ರೈತರ ಗದ್ದೆಗೆ ಹರಿಯುತ್ತೆ. ಈ ಬಗ್ಗೆ ರಿಯಾಲಿಟಿ ಚೆಕ್ ಮಾಡಲು ಹೋದ ಸುವರ್ಣ ನ್ಯೂಸ್‌ ತಂಡಕ್ಕೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. 

ಸುವರ್ಣ ನ್ಯೂಸ್ ವರದಿಗಾರರನ್ನು ಕಂಡ ಕೂಡಲೇ ಹೆಬ್ಬಾಳ್ಕರ್ ಗ್ಯಾಂಗ್ ಕ್ಯಾಮರಾ ಬಂದ್ ಮಾಡಿ, ಮೊಬೈಲ್ ಆಫ್ ಮಾಡಿ ಅಂತ ಧಮ್ಕಿ ಹಾಕಿದೆ. ಇದನ್ನು ಪ್ರಶ್ನಿಸಲು ಹೋದ ಸುವರ್ಣ ನ್ಯೂಸ್ ತಂಡದ ಮೇಲೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. ಇದರಿಂದ ಈ ಭಾಗದ ರೈತರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿದ್ದಾರೆ. 
ಡಿಸೆಂಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!