ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

Suvarna News   | Asianet News
Published : Dec 28, 2019, 10:16 AM ISTUpdated : Dec 28, 2019, 06:02 PM IST

ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಕೆಮಿಕಲ್ ನೀರು ಹರಿ ಬಿಡುತ್ತಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ| ರಿಯಾಲಿಟಿ ಚೆಕ್ ಮಾಡಲು ಹೋದ ಸಂದರ್ಭದಲ್ಲಿ ಸುವರ್ಣ ನ್ಯೂಸ್ ತಂಡಕ್ಕೆ ಧಮ್ಕಿ ಹಾಕಿದ ಹೆಬ್ಬಾಳ್ಕರ್ ಗ್ಯಾಂಗ್| ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿರುವ ರೈತರು|

ಧಾರವಾಡ(ಡಿ.28): ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಹೌದು, ಈ ಕಾರ್ಖಾನೆಯಿಂದ ಕೆಮಿಕಲ್‌ಯುಕ್ತ ನೀರನ್ನು ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಬಿಡಲಾಗುತ್ತಿದೆ. ಇದೆ ನೀರು ರೈತರ ಗದ್ದೆಗೆ ಹರಿಯುತ್ತೆ. ಈ ಬಗ್ಗೆ ರಿಯಾಲಿಟಿ ಚೆಕ್ ಮಾಡಲು ಹೋದ ಸುವರ್ಣ ನ್ಯೂಸ್‌ ತಂಡಕ್ಕೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. 

ಸುವರ್ಣ ನ್ಯೂಸ್ ವರದಿಗಾರರನ್ನು ಕಂಡ ಕೂಡಲೇ ಹೆಬ್ಬಾಳ್ಕರ್ ಗ್ಯಾಂಗ್ ಕ್ಯಾಮರಾ ಬಂದ್ ಮಾಡಿ, ಮೊಬೈಲ್ ಆಫ್ ಮಾಡಿ ಅಂತ ಧಮ್ಕಿ ಹಾಕಿದೆ. ಇದನ್ನು ಪ್ರಶ್ನಿಸಲು ಹೋದ ಸುವರ್ಣ ನ್ಯೂಸ್ ತಂಡದ ಮೇಲೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. ಇದರಿಂದ ಈ ಭಾಗದ ರೈತರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿದ್ದಾರೆ. 
ಡಿಸೆಂಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!