ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

Published : Dec 28, 2019, 10:16 AM ISTUpdated : Dec 28, 2019, 06:02 PM IST

ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಕೆಮಿಕಲ್ ನೀರು ಹರಿ ಬಿಡುತ್ತಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ| ರಿಯಾಲಿಟಿ ಚೆಕ್ ಮಾಡಲು ಹೋದ ಸಂದರ್ಭದಲ್ಲಿ ಸುವರ್ಣ ನ್ಯೂಸ್ ತಂಡಕ್ಕೆ ಧಮ್ಕಿ ಹಾಕಿದ ಹೆಬ್ಬಾಳ್ಕರ್ ಗ್ಯಾಂಗ್| ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿರುವ ರೈತರು|

ಧಾರವಾಡ(ಡಿ.28): ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಹೌದು, ಈ ಕಾರ್ಖಾನೆಯಿಂದ ಕೆಮಿಕಲ್‌ಯುಕ್ತ ನೀರನ್ನು ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಬಿಡಲಾಗುತ್ತಿದೆ. ಇದೆ ನೀರು ರೈತರ ಗದ್ದೆಗೆ ಹರಿಯುತ್ತೆ. ಈ ಬಗ್ಗೆ ರಿಯಾಲಿಟಿ ಚೆಕ್ ಮಾಡಲು ಹೋದ ಸುವರ್ಣ ನ್ಯೂಸ್‌ ತಂಡಕ್ಕೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. 

ಸುವರ್ಣ ನ್ಯೂಸ್ ವರದಿಗಾರರನ್ನು ಕಂಡ ಕೂಡಲೇ ಹೆಬ್ಬಾಳ್ಕರ್ ಗ್ಯಾಂಗ್ ಕ್ಯಾಮರಾ ಬಂದ್ ಮಾಡಿ, ಮೊಬೈಲ್ ಆಫ್ ಮಾಡಿ ಅಂತ ಧಮ್ಕಿ ಹಾಕಿದೆ. ಇದನ್ನು ಪ್ರಶ್ನಿಸಲು ಹೋದ ಸುವರ್ಣ ನ್ಯೂಸ್ ತಂಡದ ಮೇಲೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. ಇದರಿಂದ ಈ ಭಾಗದ ರೈತರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿದ್ದಾರೆ. 
ಡಿಸೆಂಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!