ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

Suvarna News   | Asianet News
Published : Dec 28, 2019, 10:16 AM ISTUpdated : Dec 28, 2019, 06:02 PM IST

ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಕೆಮಿಕಲ್ ನೀರು ಹರಿ ಬಿಡುತ್ತಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ| ರಿಯಾಲಿಟಿ ಚೆಕ್ ಮಾಡಲು ಹೋದ ಸಂದರ್ಭದಲ್ಲಿ ಸುವರ್ಣ ನ್ಯೂಸ್ ತಂಡಕ್ಕೆ ಧಮ್ಕಿ ಹಾಕಿದ ಹೆಬ್ಬಾಳ್ಕರ್ ಗ್ಯಾಂಗ್| ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿರುವ ರೈತರು|

ಧಾರವಾಡ(ಡಿ.28): ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಹೌದು, ಈ ಕಾರ್ಖಾನೆಯಿಂದ ಕೆಮಿಕಲ್‌ಯುಕ್ತ ನೀರನ್ನು ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಬಿಡಲಾಗುತ್ತಿದೆ. ಇದೆ ನೀರು ರೈತರ ಗದ್ದೆಗೆ ಹರಿಯುತ್ತೆ. ಈ ಬಗ್ಗೆ ರಿಯಾಲಿಟಿ ಚೆಕ್ ಮಾಡಲು ಹೋದ ಸುವರ್ಣ ನ್ಯೂಸ್‌ ತಂಡಕ್ಕೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. 

ಸುವರ್ಣ ನ್ಯೂಸ್ ವರದಿಗಾರರನ್ನು ಕಂಡ ಕೂಡಲೇ ಹೆಬ್ಬಾಳ್ಕರ್ ಗ್ಯಾಂಗ್ ಕ್ಯಾಮರಾ ಬಂದ್ ಮಾಡಿ, ಮೊಬೈಲ್ ಆಫ್ ಮಾಡಿ ಅಂತ ಧಮ್ಕಿ ಹಾಕಿದೆ. ಇದನ್ನು ಪ್ರಶ್ನಿಸಲು ಹೋದ ಸುವರ್ಣ ನ್ಯೂಸ್ ತಂಡದ ಮೇಲೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. ಇದರಿಂದ ಈ ಭಾಗದ ರೈತರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿದ್ದಾರೆ. 
ಡಿಸೆಂಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!