ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

Suvarna News   | Asianet News
Published : Dec 28, 2019, 10:16 AM ISTUpdated : Dec 28, 2019, 06:02 PM IST

ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಕೆಮಿಕಲ್ ನೀರು ಹರಿ ಬಿಡುತ್ತಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ| ರಿಯಾಲಿಟಿ ಚೆಕ್ ಮಾಡಲು ಹೋದ ಸಂದರ್ಭದಲ್ಲಿ ಸುವರ್ಣ ನ್ಯೂಸ್ ತಂಡಕ್ಕೆ ಧಮ್ಕಿ ಹಾಕಿದ ಹೆಬ್ಬಾಳ್ಕರ್ ಗ್ಯಾಂಗ್| ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿರುವ ರೈತರು|

ಧಾರವಾಡ(ಡಿ.28): ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಹೌದು, ಈ ಕಾರ್ಖಾನೆಯಿಂದ ಕೆಮಿಕಲ್‌ಯುಕ್ತ ನೀರನ್ನು ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಬಿಡಲಾಗುತ್ತಿದೆ. ಇದೆ ನೀರು ರೈತರ ಗದ್ದೆಗೆ ಹರಿಯುತ್ತೆ. ಈ ಬಗ್ಗೆ ರಿಯಾಲಿಟಿ ಚೆಕ್ ಮಾಡಲು ಹೋದ ಸುವರ್ಣ ನ್ಯೂಸ್‌ ತಂಡಕ್ಕೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. 

ಸುವರ್ಣ ನ್ಯೂಸ್ ವರದಿಗಾರರನ್ನು ಕಂಡ ಕೂಡಲೇ ಹೆಬ್ಬಾಳ್ಕರ್ ಗ್ಯಾಂಗ್ ಕ್ಯಾಮರಾ ಬಂದ್ ಮಾಡಿ, ಮೊಬೈಲ್ ಆಫ್ ಮಾಡಿ ಅಂತ ಧಮ್ಕಿ ಹಾಕಿದೆ. ಇದನ್ನು ಪ್ರಶ್ನಿಸಲು ಹೋದ ಸುವರ್ಣ ನ್ಯೂಸ್ ತಂಡದ ಮೇಲೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. ಇದರಿಂದ ಈ ಭಾಗದ ರೈತರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿದ್ದಾರೆ. 
ಡಿಸೆಂಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!