ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

ಸುವರ್ಣ ನ್ಯೂಸ್‌ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗ್ಯಾಂಗ್‌ನಿಂದ ಧಮ್ಕಿ!

Suvarna News   | Asianet News
Published : Dec 28, 2019, 10:16 AM ISTUpdated : Dec 28, 2019, 06:02 PM IST

ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಕೆಮಿಕಲ್ ನೀರು ಹರಿ ಬಿಡುತ್ತಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ| ರಿಯಾಲಿಟಿ ಚೆಕ್ ಮಾಡಲು ಹೋದ ಸಂದರ್ಭದಲ್ಲಿ ಸುವರ್ಣ ನ್ಯೂಸ್ ತಂಡಕ್ಕೆ ಧಮ್ಕಿ ಹಾಕಿದ ಹೆಬ್ಬಾಳ್ಕರ್ ಗ್ಯಾಂಗ್| ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿರುವ ರೈತರು|

ಧಾರವಾಡ(ಡಿ.28): ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ. ಹೌದು, ಈ ಕಾರ್ಖಾನೆಯಿಂದ ಕೆಮಿಕಲ್‌ಯುಕ್ತ ನೀರನ್ನು ಮಲಪ್ರಭಾ ಎಡದಂಡೆ ಕಾಲುವೆ ನೀರಿಗೆ ಬಿಡಲಾಗುತ್ತಿದೆ. ಇದೆ ನೀರು ರೈತರ ಗದ್ದೆಗೆ ಹರಿಯುತ್ತೆ. ಈ ಬಗ್ಗೆ ರಿಯಾಲಿಟಿ ಚೆಕ್ ಮಾಡಲು ಹೋದ ಸುವರ್ಣ ನ್ಯೂಸ್‌ ತಂಡಕ್ಕೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. 

ಸುವರ್ಣ ನ್ಯೂಸ್ ವರದಿಗಾರರನ್ನು ಕಂಡ ಕೂಡಲೇ ಹೆಬ್ಬಾಳ್ಕರ್ ಗ್ಯಾಂಗ್ ಕ್ಯಾಮರಾ ಬಂದ್ ಮಾಡಿ, ಮೊಬೈಲ್ ಆಫ್ ಮಾಡಿ ಅಂತ ಧಮ್ಕಿ ಹಾಕಿದೆ. ಇದನ್ನು ಪ್ರಶ್ನಿಸಲು ಹೋದ ಸುವರ್ಣ ನ್ಯೂಸ್ ತಂಡದ ಮೇಲೆ ಹೆಬ್ಬಾಳ್ಕರ್ ಗ್ಯಾಂಗ್ ಧಮ್ಕಿ ಹಾಕಿದೆ. ಇದರಿಂದ ಈ ಭಾಗದ ರೈತರು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಪ್ರತಿದಿನ ಶಾಪ ಹಾಕುತ್ತಿದ್ದಾರೆ. 
ಡಿಸೆಂಬರ್ 28ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!