ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ

ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ

Published : May 24, 2021, 08:47 PM IST

* ಕೋವಿಡ್ ಕೇರ್ ಸೆಂಟರ್‌ನಲ್ಲಿರುವ ಸೋಂಕಿತರಿಗೆ ಹುಮ್ಮಸ್ಸು ತುಂಬಲು ಸ್ಟೆಪ್ ಹಾಕಿದ ರೇಣುಕಾಚಾರ್ಯ..
*  ಕೊರೋನಾ ಸೋಂಕಿತರಿಗೆ ಪ್ರತಿ ಕ್ಷಣವೂ ನೆರವು ನೀಡುತ್ತ ಬಂದಿರುವ ಶಾಸಕ
* ಕೋವಿಡ್ ಕೇರ್ ಸೆಂಟರ್ ನಲ್ಲಿ 102 ಜನ ಸೋಂಕಿತರಿದ್ದು, ರಸ ಮಂಜರಿ ಕಾರ್ಯಕ್ರಮ ಆಯೋಜನೆ
* ಶಿವಮೊಗ್ಗದ ಗಾಯಕರು ಹಾಡಿದ ಹಾಡಿಗೆ ಶಾಸಕರ ಭರ್ಜರಿ ಸ್ಟೆಪ್ಸ್

ದಾವಣಗೆರೆ(ಮೇ 24) ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಕ್ಷೇತ್ರದ ಜನರಿಗೆ ಧೈರ್ಯ ತುಂಬುತ್ತ, ಜಾಗೃತಿ ಮೂಡಿಸುತ್ತ, ಆಹಾರ ನೀಡುತ್ತ ಬಂದಿರುವ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಕೊರೋನಾ ಕೇಂದ್ರದಲ್ಲಿ ಮನರಂಜನೆ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.

ಸಮಯಪ್ರಜ್ಞೆಯಿಂದ ಇಪ್ಪತ್ತು ಮಂದಿ ಜೀವ ಉಳಿಸಿದ ರೇಣುಕಾಚಾರ್ಯ

ವರನಟ ಡಾ. ರಾಜ್ ಕುಮಾರ್ ಅವರ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಹಾಡಿಗೆ ರೇಣುಕಾಚಾರ್ಯ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಸೋಂಕಿತರ ಮನದ ದುಗುಡ ನಿವಾರಿಸಲು ಡ್ಯಾನ್ಸ್ ಮಾಡಿದ್ದಾರೆ.

 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!