ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ

ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ

Published : May 24, 2021, 08:47 PM IST

* ಕೋವಿಡ್ ಕೇರ್ ಸೆಂಟರ್‌ನಲ್ಲಿರುವ ಸೋಂಕಿತರಿಗೆ ಹುಮ್ಮಸ್ಸು ತುಂಬಲು ಸ್ಟೆಪ್ ಹಾಕಿದ ರೇಣುಕಾಚಾರ್ಯ..
*  ಕೊರೋನಾ ಸೋಂಕಿತರಿಗೆ ಪ್ರತಿ ಕ್ಷಣವೂ ನೆರವು ನೀಡುತ್ತ ಬಂದಿರುವ ಶಾಸಕ
* ಕೋವಿಡ್ ಕೇರ್ ಸೆಂಟರ್ ನಲ್ಲಿ 102 ಜನ ಸೋಂಕಿತರಿದ್ದು, ರಸ ಮಂಜರಿ ಕಾರ್ಯಕ್ರಮ ಆಯೋಜನೆ
* ಶಿವಮೊಗ್ಗದ ಗಾಯಕರು ಹಾಡಿದ ಹಾಡಿಗೆ ಶಾಸಕರ ಭರ್ಜರಿ ಸ್ಟೆಪ್ಸ್

ದಾವಣಗೆರೆ(ಮೇ 24) ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಕ್ಷೇತ್ರದ ಜನರಿಗೆ ಧೈರ್ಯ ತುಂಬುತ್ತ, ಜಾಗೃತಿ ಮೂಡಿಸುತ್ತ, ಆಹಾರ ನೀಡುತ್ತ ಬಂದಿರುವ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಕೊರೋನಾ ಕೇಂದ್ರದಲ್ಲಿ ಮನರಂಜನೆ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.

ಸಮಯಪ್ರಜ್ಞೆಯಿಂದ ಇಪ್ಪತ್ತು ಮಂದಿ ಜೀವ ಉಳಿಸಿದ ರೇಣುಕಾಚಾರ್ಯ

ವರನಟ ಡಾ. ರಾಜ್ ಕುಮಾರ್ ಅವರ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಹಾಡಿಗೆ ರೇಣುಕಾಚಾರ್ಯ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಸೋಂಕಿತರ ಮನದ ದುಗುಡ ನಿವಾರಿಸಲು ಡ್ಯಾನ್ಸ್ ಮಾಡಿದ್ದಾರೆ.

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!