ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ

ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ

Published : May 24, 2021, 08:47 PM IST

* ಕೋವಿಡ್ ಕೇರ್ ಸೆಂಟರ್‌ನಲ್ಲಿರುವ ಸೋಂಕಿತರಿಗೆ ಹುಮ್ಮಸ್ಸು ತುಂಬಲು ಸ್ಟೆಪ್ ಹಾಕಿದ ರೇಣುಕಾಚಾರ್ಯ..
*  ಕೊರೋನಾ ಸೋಂಕಿತರಿಗೆ ಪ್ರತಿ ಕ್ಷಣವೂ ನೆರವು ನೀಡುತ್ತ ಬಂದಿರುವ ಶಾಸಕ
* ಕೋವಿಡ್ ಕೇರ್ ಸೆಂಟರ್ ನಲ್ಲಿ 102 ಜನ ಸೋಂಕಿತರಿದ್ದು, ರಸ ಮಂಜರಿ ಕಾರ್ಯಕ್ರಮ ಆಯೋಜನೆ
* ಶಿವಮೊಗ್ಗದ ಗಾಯಕರು ಹಾಡಿದ ಹಾಡಿಗೆ ಶಾಸಕರ ಭರ್ಜರಿ ಸ್ಟೆಪ್ಸ್

ದಾವಣಗೆರೆ(ಮೇ 24) ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಕ್ಷೇತ್ರದ ಜನರಿಗೆ ಧೈರ್ಯ ತುಂಬುತ್ತ, ಜಾಗೃತಿ ಮೂಡಿಸುತ್ತ, ಆಹಾರ ನೀಡುತ್ತ ಬಂದಿರುವ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಕೊರೋನಾ ಕೇಂದ್ರದಲ್ಲಿ ಮನರಂಜನೆ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.

ಸಮಯಪ್ರಜ್ಞೆಯಿಂದ ಇಪ್ಪತ್ತು ಮಂದಿ ಜೀವ ಉಳಿಸಿದ ರೇಣುಕಾಚಾರ್ಯ

ವರನಟ ಡಾ. ರಾಜ್ ಕುಮಾರ್ ಅವರ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಹಾಡಿಗೆ ರೇಣುಕಾಚಾರ್ಯ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಸೋಂಕಿತರ ಮನದ ದುಗುಡ ನಿವಾರಿಸಲು ಡ್ಯಾನ್ಸ್ ಮಾಡಿದ್ದಾರೆ.

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?