ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ

ಸೋಂಕಿತರ ದುಗುಡ ನಿವಾರಣೆಗೆ ರೇಣುಕಾಚಾರ್ಯ ಡ್ಯಾನ್ಸ್! ವಿಡಿಯೋ

Published : May 24, 2021, 08:47 PM IST

* ಕೋವಿಡ್ ಕೇರ್ ಸೆಂಟರ್‌ನಲ್ಲಿರುವ ಸೋಂಕಿತರಿಗೆ ಹುಮ್ಮಸ್ಸು ತುಂಬಲು ಸ್ಟೆಪ್ ಹಾಕಿದ ರೇಣುಕಾಚಾರ್ಯ..
*  ಕೊರೋನಾ ಸೋಂಕಿತರಿಗೆ ಪ್ರತಿ ಕ್ಷಣವೂ ನೆರವು ನೀಡುತ್ತ ಬಂದಿರುವ ಶಾಸಕ
* ಕೋವಿಡ್ ಕೇರ್ ಸೆಂಟರ್ ನಲ್ಲಿ 102 ಜನ ಸೋಂಕಿತರಿದ್ದು, ರಸ ಮಂಜರಿ ಕಾರ್ಯಕ್ರಮ ಆಯೋಜನೆ
* ಶಿವಮೊಗ್ಗದ ಗಾಯಕರು ಹಾಡಿದ ಹಾಡಿಗೆ ಶಾಸಕರ ಭರ್ಜರಿ ಸ್ಟೆಪ್ಸ್

ದಾವಣಗೆರೆ(ಮೇ 24) ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಕ್ಷೇತ್ರದ ಜನರಿಗೆ ಧೈರ್ಯ ತುಂಬುತ್ತ, ಜಾಗೃತಿ ಮೂಡಿಸುತ್ತ, ಆಹಾರ ನೀಡುತ್ತ ಬಂದಿರುವ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಕೊರೋನಾ ಕೇಂದ್ರದಲ್ಲಿ ಮನರಂಜನೆ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.

ಸಮಯಪ್ರಜ್ಞೆಯಿಂದ ಇಪ್ಪತ್ತು ಮಂದಿ ಜೀವ ಉಳಿಸಿದ ರೇಣುಕಾಚಾರ್ಯ

ವರನಟ ಡಾ. ರಾಜ್ ಕುಮಾರ್ ಅವರ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಹಾಡಿಗೆ ರೇಣುಕಾಚಾರ್ಯ ಸಖತ್ ಸ್ಟೆಪ್ಸ್ ಹಾಕಿದ್ದಾರೆ. ಸೋಂಕಿತರ ಮನದ ದುಗುಡ ನಿವಾರಿಸಲು ಡ್ಯಾನ್ಸ್ ಮಾಡಿದ್ದಾರೆ.

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!