ಬೆಳಗಾವಿ: ಕೊರೋನಾ ಸೋಂಕಿತ ಸಾವು, ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಳಗಾವಿ: ಕೊರೋನಾ ಸೋಂಕಿತ ಸಾವು, ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

Suvarna News   | Asianet News
Published : Jul 23, 2020, 10:32 AM ISTUpdated : Jul 23, 2020, 12:43 PM IST

ಕೊರೋನಾ ಸೋಂಕಿತ ಸಾವು| ಆಂಬುಲೆನ್ಸ್‌ಗೆ ಬೆಂಕಿ ಹಂಚಿ, ಕಲ್ಲು ತೂರಾಟ| ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದ ಕೊರೋನಾ ಸೋಂಕಿತ| 

ಬೆಳಗಾವಿ(ಜು.23): ಕೊರೋನಾ ಸೋಂಕಿತನ ಸಾವಿನ ಹಿನ್ನೆಲೆಯಲ್ಲಿ ರೋಗಿಯ ಸಂಬಂಧಿಕರು ಬಿಮ್ಸ್‌ ಆಸ್ಪತ್ರೆಯ ಆಂಬುಲೆನ್ಸ್‌ಗೆ ಬೆಂಕಿ ಹಂಚಿ, ಕಲ್ಲು ತೂರಾಟ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಜು. 19ರಂದು ಬಿಮ್ಸ್‌ ಆಸ್ಪತ್ರೆಗೆ 55 ವರ್ಷದ ವ್ಯಕ್ತಿಯೊಬ್ಬರು ದಾಖಲಾಗಿದ್ದರು. 

ಲಾಕ್ ಡೌನ್ ಇಲ್ಲವಾದರೆ ಏನಾತು? ಫೀಲ್ಡಿಗಿಳಿದ ಡಿಸಿ ಕಂಡು ಕಾಲ್ಕಿತ್ತವರ ನೋಡಿ!

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೊರೋನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಸೋಂಕಿತ ಸಾವಿನ ಸುದ್ದಿ ಕೇಳಿದ ಕೂಡಲೇ ಉದ್ರಿಕ್ತರಾದ ರೋಗಿಯ ಸಂಬಂಧಿಕರು ಆಸ್ಪತ್ರೆಗೆ ಐಸಿಯುಗೆ ನುಗ್ಗಿ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೂ ಕೂಡ ಯತ್ನಿಸಿದ್ದಾರೆ.

"

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್