ಬೆಳಗಾವಿ: ಕೊರೋನಾ ಸೋಂಕಿತ ಸಾವು, ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಳಗಾವಿ: ಕೊರೋನಾ ಸೋಂಕಿತ ಸಾವು, ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

Suvarna News   | Asianet News
Published : Jul 23, 2020, 10:32 AM ISTUpdated : Jul 23, 2020, 12:43 PM IST

ಕೊರೋನಾ ಸೋಂಕಿತ ಸಾವು| ಆಂಬುಲೆನ್ಸ್‌ಗೆ ಬೆಂಕಿ ಹಂಚಿ, ಕಲ್ಲು ತೂರಾಟ| ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದ ಕೊರೋನಾ ಸೋಂಕಿತ| 

ಬೆಳಗಾವಿ(ಜು.23): ಕೊರೋನಾ ಸೋಂಕಿತನ ಸಾವಿನ ಹಿನ್ನೆಲೆಯಲ್ಲಿ ರೋಗಿಯ ಸಂಬಂಧಿಕರು ಬಿಮ್ಸ್‌ ಆಸ್ಪತ್ರೆಯ ಆಂಬುಲೆನ್ಸ್‌ಗೆ ಬೆಂಕಿ ಹಂಚಿ, ಕಲ್ಲು ತೂರಾಟ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಜು. 19ರಂದು ಬಿಮ್ಸ್‌ ಆಸ್ಪತ್ರೆಗೆ 55 ವರ್ಷದ ವ್ಯಕ್ತಿಯೊಬ್ಬರು ದಾಖಲಾಗಿದ್ದರು. 

ಲಾಕ್ ಡೌನ್ ಇಲ್ಲವಾದರೆ ಏನಾತು? ಫೀಲ್ಡಿಗಿಳಿದ ಡಿಸಿ ಕಂಡು ಕಾಲ್ಕಿತ್ತವರ ನೋಡಿ!

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೊರೋನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಸೋಂಕಿತ ಸಾವಿನ ಸುದ್ದಿ ಕೇಳಿದ ಕೂಡಲೇ ಉದ್ರಿಕ್ತರಾದ ರೋಗಿಯ ಸಂಬಂಧಿಕರು ಆಸ್ಪತ್ರೆಗೆ ಐಸಿಯುಗೆ ನುಗ್ಗಿ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೂ ಕೂಡ ಯತ್ನಿಸಿದ್ದಾರೆ.

"

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?