ಬೆಳಗಾವಿ: ಕೊರೋನಾ ಸೋಂಕಿತ ಸಾವು, ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಳಗಾವಿ: ಕೊರೋನಾ ಸೋಂಕಿತ ಸಾವು, ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

Suvarna News   | Asianet News
Published : Jul 23, 2020, 10:32 AM ISTUpdated : Jul 23, 2020, 12:43 PM IST

ಕೊರೋನಾ ಸೋಂಕಿತ ಸಾವು| ಆಂಬುಲೆನ್ಸ್‌ಗೆ ಬೆಂಕಿ ಹಂಚಿ, ಕಲ್ಲು ತೂರಾಟ| ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದ ಕೊರೋನಾ ಸೋಂಕಿತ| 

ಬೆಳಗಾವಿ(ಜು.23): ಕೊರೋನಾ ಸೋಂಕಿತನ ಸಾವಿನ ಹಿನ್ನೆಲೆಯಲ್ಲಿ ರೋಗಿಯ ಸಂಬಂಧಿಕರು ಬಿಮ್ಸ್‌ ಆಸ್ಪತ್ರೆಯ ಆಂಬುಲೆನ್ಸ್‌ಗೆ ಬೆಂಕಿ ಹಂಚಿ, ಕಲ್ಲು ತೂರಾಟ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಜು. 19ರಂದು ಬಿಮ್ಸ್‌ ಆಸ್ಪತ್ರೆಗೆ 55 ವರ್ಷದ ವ್ಯಕ್ತಿಯೊಬ್ಬರು ದಾಖಲಾಗಿದ್ದರು. 

ಲಾಕ್ ಡೌನ್ ಇಲ್ಲವಾದರೆ ಏನಾತು? ಫೀಲ್ಡಿಗಿಳಿದ ಡಿಸಿ ಕಂಡು ಕಾಲ್ಕಿತ್ತವರ ನೋಡಿ!

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೊರೋನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಸೋಂಕಿತ ಸಾವಿನ ಸುದ್ದಿ ಕೇಳಿದ ಕೂಡಲೇ ಉದ್ರಿಕ್ತರಾದ ರೋಗಿಯ ಸಂಬಂಧಿಕರು ಆಸ್ಪತ್ರೆಗೆ ಐಸಿಯುಗೆ ನುಗ್ಗಿ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೂ ಕೂಡ ಯತ್ನಿಸಿದ್ದಾರೆ.

"

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!