ಬೆಳಗಾವಿ: ಕೊರೋನಾ ಸೋಂಕಿತ ಸಾವು, ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಬೆಳಗಾವಿ: ಕೊರೋನಾ ಸೋಂಕಿತ ಸಾವು, ಆಂಬುಲೆನ್ಸ್‌ಗೆ ಬೆಂಕಿ ಹಚ್ಚಿ ಆಕ್ರೋಶ

Suvarna News   | Asianet News
Published : Jul 23, 2020, 10:32 AM ISTUpdated : Jul 23, 2020, 12:43 PM IST

ಕೊರೋನಾ ಸೋಂಕಿತ ಸಾವು| ಆಂಬುಲೆನ್ಸ್‌ಗೆ ಬೆಂಕಿ ಹಂಚಿ, ಕಲ್ಲು ತೂರಾಟ| ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದ ಕೊರೋನಾ ಸೋಂಕಿತ| 

ಬೆಳಗಾವಿ(ಜು.23): ಕೊರೋನಾ ಸೋಂಕಿತನ ಸಾವಿನ ಹಿನ್ನೆಲೆಯಲ್ಲಿ ರೋಗಿಯ ಸಂಬಂಧಿಕರು ಬಿಮ್ಸ್‌ ಆಸ್ಪತ್ರೆಯ ಆಂಬುಲೆನ್ಸ್‌ಗೆ ಬೆಂಕಿ ಹಂಚಿ, ಕಲ್ಲು ತೂರಾಟ ನಡೆಸಿದ ಘಟನೆ ನಗರದಲ್ಲಿ ನಡೆದಿದೆ. ಜು. 19ರಂದು ಬಿಮ್ಸ್‌ ಆಸ್ಪತ್ರೆಗೆ 55 ವರ್ಷದ ವ್ಯಕ್ತಿಯೊಬ್ಬರು ದಾಖಲಾಗಿದ್ದರು. 

ಲಾಕ್ ಡೌನ್ ಇಲ್ಲವಾದರೆ ಏನಾತು? ಫೀಲ್ಡಿಗಿಳಿದ ಡಿಸಿ ಕಂಡು ಕಾಲ್ಕಿತ್ತವರ ನೋಡಿ!

ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೊರೋನಾ ಸೋಂಕಿತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಸೋಂಕಿತ ಸಾವಿನ ಸುದ್ದಿ ಕೇಳಿದ ಕೂಡಲೇ ಉದ್ರಿಕ್ತರಾದ ರೋಗಿಯ ಸಂಬಂಧಿಕರು ಆಸ್ಪತ್ರೆಗೆ ಐಸಿಯುಗೆ ನುಗ್ಗಿ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೂ ಕೂಡ ಯತ್ನಿಸಿದ್ದಾರೆ.

"

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!