ಏಕಾಏಕಿ ಮೊಬೈಲ್ ಬ್ಲಾಸ್ಟ್:  ಬೆಚ್ಚಿಬಿದ್ದ ಅಂಗಡಿ ಮಾಲೀಕ!

ಏಕಾಏಕಿ ಮೊಬೈಲ್ ಬ್ಲಾಸ್ಟ್: ಬೆಚ್ಚಿಬಿದ್ದ ಅಂಗಡಿ ಮಾಲೀಕ!

Suvarna News   | Asianet News
Published : Jan 31, 2020, 03:06 PM ISTUpdated : Jan 31, 2020, 05:16 PM IST

ರಿಪೇರಿಗಾಗಿ ತಂದಿದ್ದ ಲೆ‌ನೆವೊ ಮೊಬೈಲ್ ಏಕಾಏಕಿ  ಸ್ಫೋಟ|  ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದ ಘಟನೆ| ಓಶಿವಾ ಮೊಬೈಲ್ ರಿಪೇರಿ ಸೆಂಟರ್ ನಲ್ಲಿ ನಡೆದ ಘಟನೆ| ಮೊಬೈಲ್ ಸ್ಫೋಟಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ|

ಬೀದರ್[ಜ.31]: ರಿಪೇರಿಗಾಗಿ ತಂದಿದ್ದ ಲೆನೊವೊ ಕಂಪನಿಯ ಮೊಬೈಲ್ ವೊಂದು ಏಕಾಏಕಿ ಬ್ಲಾಸ್ಟ್ ಆದ ಘಟನೆ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದಿದೆ. ಓಂಕಾರ್ ಎಂಬುವರು ಮೊಬೈಲ್ ರಿಪೇರಿಗೆಂದು ಓಶಿವಾ ಮೊಬೈಲ್ ಸೆಂಟರ್ ನಲ್ಲಿ ಕೊಟ್ಟಿದ್ದರು. ರಿಪೇರಿ ಮಾಡಲು ನೋಡುತ್ತಿದ್ದ ವೇಳೆ ಮೊಬೈಲ್ ನಲ್ಲಿ ಏಕಾಏಕಿ ಹಿಗೆ ಬರಲು ಆರಂಭಿಸಿತ್ತು. 

ಕೂಡಲೇ ಎಚ್ಚೆತ್ತುಕೊಂಡ ಅಂಗಡಿ ಮಾಲೀಕ ಮೊಬೈಲ್ ಅನ್ನು ಬೇರೆಡೆ ಇಟ್ಟಿದ್ದಾರೆ. ತಕ್ಷಣ ಲೆನೊವೊ ಕಂಪನಿಯ ಮೊಬೈಲ್ ಸ್ಫೋಟಗೊಂಡಿದೆ.  ದೊಡ್ಡ ದುರಂತದಿಂದ ಅಂಗಡಿ ಮಾಲೀಕ ಪಾರಾಗಿದ್ದರೆ. ಮೊಬೈಲ್ ಬ್ಲಾಸ್ಟ್ ಗೊಳ್ಳುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. 

ಜನವರಿ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!