ಏಕಾಏಕಿ ಮೊಬೈಲ್ ಬ್ಲಾಸ್ಟ್:  ಬೆಚ್ಚಿಬಿದ್ದ ಅಂಗಡಿ ಮಾಲೀಕ!

ಏಕಾಏಕಿ ಮೊಬೈಲ್ ಬ್ಲಾಸ್ಟ್: ಬೆಚ್ಚಿಬಿದ್ದ ಅಂಗಡಿ ಮಾಲೀಕ!

Suvarna News   | Asianet News
Published : Jan 31, 2020, 03:06 PM ISTUpdated : Jan 31, 2020, 05:16 PM IST

ರಿಪೇರಿಗಾಗಿ ತಂದಿದ್ದ ಲೆ‌ನೆವೊ ಮೊಬೈಲ್ ಏಕಾಏಕಿ  ಸ್ಫೋಟ|  ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದ ಘಟನೆ| ಓಶಿವಾ ಮೊಬೈಲ್ ರಿಪೇರಿ ಸೆಂಟರ್ ನಲ್ಲಿ ನಡೆದ ಘಟನೆ| ಮೊಬೈಲ್ ಸ್ಫೋಟಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ|

ಬೀದರ್[ಜ.31]: ರಿಪೇರಿಗಾಗಿ ತಂದಿದ್ದ ಲೆನೊವೊ ಕಂಪನಿಯ ಮೊಬೈಲ್ ವೊಂದು ಏಕಾಏಕಿ ಬ್ಲಾಸ್ಟ್ ಆದ ಘಟನೆ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದಿದೆ. ಓಂಕಾರ್ ಎಂಬುವರು ಮೊಬೈಲ್ ರಿಪೇರಿಗೆಂದು ಓಶಿವಾ ಮೊಬೈಲ್ ಸೆಂಟರ್ ನಲ್ಲಿ ಕೊಟ್ಟಿದ್ದರು. ರಿಪೇರಿ ಮಾಡಲು ನೋಡುತ್ತಿದ್ದ ವೇಳೆ ಮೊಬೈಲ್ ನಲ್ಲಿ ಏಕಾಏಕಿ ಹಿಗೆ ಬರಲು ಆರಂಭಿಸಿತ್ತು. 

ಕೂಡಲೇ ಎಚ್ಚೆತ್ತುಕೊಂಡ ಅಂಗಡಿ ಮಾಲೀಕ ಮೊಬೈಲ್ ಅನ್ನು ಬೇರೆಡೆ ಇಟ್ಟಿದ್ದಾರೆ. ತಕ್ಷಣ ಲೆನೊವೊ ಕಂಪನಿಯ ಮೊಬೈಲ್ ಸ್ಫೋಟಗೊಂಡಿದೆ.  ದೊಡ್ಡ ದುರಂತದಿಂದ ಅಂಗಡಿ ಮಾಲೀಕ ಪಾರಾಗಿದ್ದರೆ. ಮೊಬೈಲ್ ಬ್ಲಾಸ್ಟ್ ಗೊಳ್ಳುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. 

ಜನವರಿ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ