ಏಕಾಏಕಿ ಮೊಬೈಲ್ ಬ್ಲಾಸ್ಟ್:  ಬೆಚ್ಚಿಬಿದ್ದ ಅಂಗಡಿ ಮಾಲೀಕ!

ಏಕಾಏಕಿ ಮೊಬೈಲ್ ಬ್ಲಾಸ್ಟ್: ಬೆಚ್ಚಿಬಿದ್ದ ಅಂಗಡಿ ಮಾಲೀಕ!

Suvarna News   | Asianet News
Published : Jan 31, 2020, 03:06 PM ISTUpdated : Jan 31, 2020, 05:16 PM IST

ರಿಪೇರಿಗಾಗಿ ತಂದಿದ್ದ ಲೆ‌ನೆವೊ ಮೊಬೈಲ್ ಏಕಾಏಕಿ  ಸ್ಫೋಟ|  ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದ ಘಟನೆ| ಓಶಿವಾ ಮೊಬೈಲ್ ರಿಪೇರಿ ಸೆಂಟರ್ ನಲ್ಲಿ ನಡೆದ ಘಟನೆ| ಮೊಬೈಲ್ ಸ್ಫೋಟಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ|

ಬೀದರ್[ಜ.31]: ರಿಪೇರಿಗಾಗಿ ತಂದಿದ್ದ ಲೆನೊವೊ ಕಂಪನಿಯ ಮೊಬೈಲ್ ವೊಂದು ಏಕಾಏಕಿ ಬ್ಲಾಸ್ಟ್ ಆದ ಘಟನೆ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದಿದೆ. ಓಂಕಾರ್ ಎಂಬುವರು ಮೊಬೈಲ್ ರಿಪೇರಿಗೆಂದು ಓಶಿವಾ ಮೊಬೈಲ್ ಸೆಂಟರ್ ನಲ್ಲಿ ಕೊಟ್ಟಿದ್ದರು. ರಿಪೇರಿ ಮಾಡಲು ನೋಡುತ್ತಿದ್ದ ವೇಳೆ ಮೊಬೈಲ್ ನಲ್ಲಿ ಏಕಾಏಕಿ ಹಿಗೆ ಬರಲು ಆರಂಭಿಸಿತ್ತು. 

ಕೂಡಲೇ ಎಚ್ಚೆತ್ತುಕೊಂಡ ಅಂಗಡಿ ಮಾಲೀಕ ಮೊಬೈಲ್ ಅನ್ನು ಬೇರೆಡೆ ಇಟ್ಟಿದ್ದಾರೆ. ತಕ್ಷಣ ಲೆನೊವೊ ಕಂಪನಿಯ ಮೊಬೈಲ್ ಸ್ಫೋಟಗೊಂಡಿದೆ.  ದೊಡ್ಡ ದುರಂತದಿಂದ ಅಂಗಡಿ ಮಾಲೀಕ ಪಾರಾಗಿದ್ದರೆ. ಮೊಬೈಲ್ ಬ್ಲಾಸ್ಟ್ ಗೊಳ್ಳುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. 

ಜನವರಿ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!