ಏಕಾಏಕಿ ಮೊಬೈಲ್ ಬ್ಲಾಸ್ಟ್:  ಬೆಚ್ಚಿಬಿದ್ದ ಅಂಗಡಿ ಮಾಲೀಕ!

ಏಕಾಏಕಿ ಮೊಬೈಲ್ ಬ್ಲಾಸ್ಟ್: ಬೆಚ್ಚಿಬಿದ್ದ ಅಂಗಡಿ ಮಾಲೀಕ!

Suvarna News   | Asianet News
Published : Jan 31, 2020, 03:06 PM ISTUpdated : Jan 31, 2020, 05:16 PM IST

ರಿಪೇರಿಗಾಗಿ ತಂದಿದ್ದ ಲೆ‌ನೆವೊ ಮೊಬೈಲ್ ಏಕಾಏಕಿ  ಸ್ಫೋಟ|  ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದ ಘಟನೆ| ಓಶಿವಾ ಮೊಬೈಲ್ ರಿಪೇರಿ ಸೆಂಟರ್ ನಲ್ಲಿ ನಡೆದ ಘಟನೆ| ಮೊಬೈಲ್ ಸ್ಫೋಟಗೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ|

ಬೀದರ್[ಜ.31]: ರಿಪೇರಿಗಾಗಿ ತಂದಿದ್ದ ಲೆನೊವೊ ಕಂಪನಿಯ ಮೊಬೈಲ್ ವೊಂದು ಏಕಾಏಕಿ ಬ್ಲಾಸ್ಟ್ ಆದ ಘಟನೆ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದಿದೆ. ಓಂಕಾರ್ ಎಂಬುವರು ಮೊಬೈಲ್ ರಿಪೇರಿಗೆಂದು ಓಶಿವಾ ಮೊಬೈಲ್ ಸೆಂಟರ್ ನಲ್ಲಿ ಕೊಟ್ಟಿದ್ದರು. ರಿಪೇರಿ ಮಾಡಲು ನೋಡುತ್ತಿದ್ದ ವೇಳೆ ಮೊಬೈಲ್ ನಲ್ಲಿ ಏಕಾಏಕಿ ಹಿಗೆ ಬರಲು ಆರಂಭಿಸಿತ್ತು. 

ಕೂಡಲೇ ಎಚ್ಚೆತ್ತುಕೊಂಡ ಅಂಗಡಿ ಮಾಲೀಕ ಮೊಬೈಲ್ ಅನ್ನು ಬೇರೆಡೆ ಇಟ್ಟಿದ್ದಾರೆ. ತಕ್ಷಣ ಲೆನೊವೊ ಕಂಪನಿಯ ಮೊಬೈಲ್ ಸ್ಫೋಟಗೊಂಡಿದೆ.  ದೊಡ್ಡ ದುರಂತದಿಂದ ಅಂಗಡಿ ಮಾಲೀಕ ಪಾರಾಗಿದ್ದರೆ. ಮೊಬೈಲ್ ಬ್ಲಾಸ್ಟ್ ಗೊಳ್ಳುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. 

ಜನವರಿ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!