ಚಂದ್ರ ಗ್ರಹಣದ ನಂತರ...ಮೋಚಾ ಸೈತಾನ್ ಆರ್ಭಟ ಮೋಚಾ ಅಲಿಯಾಸ್ ಮೋಖಾ..ಏನಿದು ಮೋಖಾ ಸೀಕ್ರೆಟ್..?

ಚಂದ್ರ ಗ್ರಹಣದ ನಂತರ...ಮೋಚಾ ಸೈತಾನ್ ಆರ್ಭಟ ಮೋಚಾ ಅಲಿಯಾಸ್ ಮೋಖಾ..ಏನಿದು ಮೋಖಾ ಸೀಕ್ರೆಟ್..?

Published : May 10, 2023, 04:16 PM IST

ಮೇ ಎರಡನೇ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ 'ಮೋಚಾ' ಎಂಬ ಹೆಸರಿನ ಚಂಡಮಾರುತ ರಚನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. 

ದಶದಿಕ್ಕುಗಳಲ್ಲಿ ಪ್ರಕೃತಿ ವಿಕೋಪಕ್ಕೆ ಎಲ್ಲವೂ ಸರ್ವನಾಶವಾಗುತ್ತಿದೆ.  ಪ್ರಕೃತಿ ಮುನಿಸಿಕೊಂಡರೆ ಅದು ನಿಜಕ್ಕೂ ಮನುಕುಲದ ನಾಶಕ್ಕೆ ದಾರಿ ಎಂಬ ಮಾತು ಜನಜನಿತ. ಮನುಷ್ಯನ ಅತಿ ಆಸೆಯಿಂದಾಗಿ ಅಥವಾ ಆತನ ಸೌಕರ್ಯಕ್ಕಾಗಿ ಇನ್ನಿಲ್ಲದಂತೆ ಅರಣ್ಯವನ್ನು ದೋಚುತ್ತಿರುವುದು ಪ್ರಕೃತಿ ವಿಕೋಪಕ್ಕೆ ಜ್ವಲಂತ ಸಾಕ್ಷಿ. ಇದರ ಪರಿಣಾಮ ಇಂದು ನಾವು ಹಲವು ಪ್ರಕೃತಿ ವಿಕೋಪಕ್ಕೆ ಬಲಿಯಾಗುತ್ತಿದ್ದೇವೆ. ಮೇ ತಿಂಗಳು ಬರುತ್ತಿದ್ದಂತೆ  ದಿಢೀರ್ ವಾತಾವರಣ ಬದಲಾಗಿ ಬಿಟ್ಟಿದೆ. ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೋಚಾ ಅನ್ನೋ ಸೈತಾನ್ ಹುಟ್ಟಿಕೊಂಡಿದೆ. ಗಂಟೆಗೆ 130 ಕಿ.ಮೀ ವೇಗದಲ್ಲಿ ಮೋಚಾ ಚಂಡಮಾರುತ ಬಂಗಾಳ ಕೊಲ್ಲಿ ಸಮುದ್ರಕ್ಕೆ ಬಂದಪ್ಪಳಿಸಿದೆ.ವಾಯುಭಾರ ಕುಸಿತದ ಹಿನ್ನೆಲೆ ಚಂಡಮಾರುತ ಉಂಟಾಗಲಿದ್ದು, ಬಳಿಕ ಇದು ತೀವ್ರಗೊಂಡು ಮಧ್ಯ ಬಂಗಾಳಕೊಲ್ಲಿಯ ಕಡೆಗೆ  ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದೀಗ ಸಂಭವನೀಯ ಮೋಚಾ ಚಂಡಮಾರುತದ ಹಿನ್ನೆಲೆ ಐಎಂಡಿಯಿಂದ ರಾಜ್ಯಗಳಿಗೆ ಹೈ ಅಲರ್ಟ್ ನೀಡಲಾಗಿದೆ.ಮುಂದಿನ 3 ದಿನಗಳ ವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ಪ್ರವಾಸೋದ್ಯಮ  ಚಟುವಟಿಕೆಗಳನ್ನು ನಿಲ್ಲಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಚಂಡಮಾರುತದ ರಚನೆಯ ಪರಿಣಾಮವಾಗಿ, 3 ದಿನ ಭಾರೀ ಗಾಳಿ, ಮಿಂಚು ಮತ್ತು ಗುಡುಗು ಸಹಿತ  ಭಾರೀ ಮಳೆಯಾಗುವ ನಿರೀಕ್ಷೆಯಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more