ಚಂದ್ರ ಗ್ರಹಣದ ನಂತರ...ಮೋಚಾ ಸೈತಾನ್ ಆರ್ಭಟ ಮೋಚಾ ಅಲಿಯಾಸ್ ಮೋಖಾ..ಏನಿದು ಮೋಖಾ ಸೀಕ್ರೆಟ್..?

ಚಂದ್ರ ಗ್ರಹಣದ ನಂತರ...ಮೋಚಾ ಸೈತಾನ್ ಆರ್ಭಟ ಮೋಚಾ ಅಲಿಯಾಸ್ ಮೋಖಾ..ಏನಿದು ಮೋಖಾ ಸೀಕ್ರೆಟ್..?

Published : May 10, 2023, 04:16 PM IST

ಮೇ ಎರಡನೇ ವಾರದಲ್ಲಿ ಬಂಗಾಳಕೊಲ್ಲಿಯಲ್ಲಿ 'ಮೋಚಾ' ಎಂಬ ಹೆಸರಿನ ಚಂಡಮಾರುತ ರಚನೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. 

ದಶದಿಕ್ಕುಗಳಲ್ಲಿ ಪ್ರಕೃತಿ ವಿಕೋಪಕ್ಕೆ ಎಲ್ಲವೂ ಸರ್ವನಾಶವಾಗುತ್ತಿದೆ.  ಪ್ರಕೃತಿ ಮುನಿಸಿಕೊಂಡರೆ ಅದು ನಿಜಕ್ಕೂ ಮನುಕುಲದ ನಾಶಕ್ಕೆ ದಾರಿ ಎಂಬ ಮಾತು ಜನಜನಿತ. ಮನುಷ್ಯನ ಅತಿ ಆಸೆಯಿಂದಾಗಿ ಅಥವಾ ಆತನ ಸೌಕರ್ಯಕ್ಕಾಗಿ ಇನ್ನಿಲ್ಲದಂತೆ ಅರಣ್ಯವನ್ನು ದೋಚುತ್ತಿರುವುದು ಪ್ರಕೃತಿ ವಿಕೋಪಕ್ಕೆ ಜ್ವಲಂತ ಸಾಕ್ಷಿ. ಇದರ ಪರಿಣಾಮ ಇಂದು ನಾವು ಹಲವು ಪ್ರಕೃತಿ ವಿಕೋಪಕ್ಕೆ ಬಲಿಯಾಗುತ್ತಿದ್ದೇವೆ. ಮೇ ತಿಂಗಳು ಬರುತ್ತಿದ್ದಂತೆ  ದಿಢೀರ್ ವಾತಾವರಣ ಬದಲಾಗಿ ಬಿಟ್ಟಿದೆ. ಬಂಗಾಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮೋಚಾ ಅನ್ನೋ ಸೈತಾನ್ ಹುಟ್ಟಿಕೊಂಡಿದೆ. ಗಂಟೆಗೆ 130 ಕಿ.ಮೀ ವೇಗದಲ್ಲಿ ಮೋಚಾ ಚಂಡಮಾರುತ ಬಂಗಾಳ ಕೊಲ್ಲಿ ಸಮುದ್ರಕ್ಕೆ ಬಂದಪ್ಪಳಿಸಿದೆ.ವಾಯುಭಾರ ಕುಸಿತದ ಹಿನ್ನೆಲೆ ಚಂಡಮಾರುತ ಉಂಟಾಗಲಿದ್ದು, ಬಳಿಕ ಇದು ತೀವ್ರಗೊಂಡು ಮಧ್ಯ ಬಂಗಾಳಕೊಲ್ಲಿಯ ಕಡೆಗೆ  ಉತ್ತರಕ್ಕೆ ಚಲಿಸುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇದೀಗ ಸಂಭವನೀಯ ಮೋಚಾ ಚಂಡಮಾರುತದ ಹಿನ್ನೆಲೆ ಐಎಂಡಿಯಿಂದ ರಾಜ್ಯಗಳಿಗೆ ಹೈ ಅಲರ್ಟ್ ನೀಡಲಾಗಿದೆ.ಮುಂದಿನ 3 ದಿನಗಳ ವರೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಬಳಿ ಪ್ರವಾಸೋದ್ಯಮ  ಚಟುವಟಿಕೆಗಳನ್ನು ನಿಲ್ಲಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ. ಚಂಡಮಾರುತದ ರಚನೆಯ ಪರಿಣಾಮವಾಗಿ, 3 ದಿನ ಭಾರೀ ಗಾಳಿ, ಮಿಂಚು ಮತ್ತು ಗುಡುಗು ಸಹಿತ  ಭಾರೀ ಮಳೆಯಾಗುವ ನಿರೀಕ್ಷೆಯಿದೆ.
 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more