ಮೌಲ್ವಿಗಳ ಸರ್ವೆ ಯಾಕೆ? ಶಾಸಕ ಅರವಿಂದ್ ಬೆಲ್ಲದ್ ಕೊಟ್ಟ ಕಾರಣ ಇದು

ಮೌಲ್ವಿಗಳ ಸರ್ವೆ ಯಾಕೆ? ಶಾಸಕ ಅರವಿಂದ್ ಬೆಲ್ಲದ್ ಕೊಟ್ಟ ಕಾರಣ ಇದು

Published : Apr 20, 2022, 02:53 PM IST

*ಮುಸ್ಲಿಮರು ಪ್ರತ್ಯೇಕತೆಯ ಮನೋಭಾವ ಬೆಳೆಸಿಕೊಳ್ತಿದ್ದಾರೆ
*ಉತ್ತರಪ್ರದೇಶ, ಬಿಹಾರ್‌ ಕಡೆಯಿಂದ ಮೌಲ್ವಿಗಳು ಬರ್ತಾರೆ
*ಇಂಥ ಮೌಲ್ವಿಗಳನ್ನು ಅವರ ರಾಜ್ಯಕ್ಕೆ ವಾಪಸ್‌ ಕಳಹಿಸಬೇಕು

ಬೆಂಗಳೂರು (ಏ. 20):  ಹುಬ್ಬಳ್ಳಿ ಹಿಂಸಾಚಾರ ಪ್ರಕರಣ ಬೆನ್ನಲ್ಲೇ ರಾಜ್ಯದಲ್ಲಿರುವ ಎಲ್ಲ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆಗ್ರಹಿಸಿದ್ದಾರೆ. ಈ ಬಗ್ಗೆ ಗೃಹ ಸಚಿವರ ಜತೆ ಮಾತನಾಡಿದ್ದೇನೆ ಎಂದು ಬೆಲ್ಲದ್ ಹೇಳಿದ್ದಾರೆ. "ರಾಜ್ಯದ ಮುಸ್ಲಿಮರು ಹಿಂದುಗಳ ಜತೆ ಸಾಮರಸ್ಯದಿಂದ ಇದ್ದರು. ಆದರೆ ಕಳೆದ 10 ವರ್ಷದಿಂದ ಹಿಂದೂ ಮುಸ್ಲಿಂ ಸಾಮರಸ್ಯ ಹಾಳಾಗುತ್ತಿದೆ. ಮುಸ್ಲಿಮರು ಪ್ರತ್ಯೇಕತೆಯ ಮನೋಭಾವ ಬೆಳೆಸಿಕೊಳ್ಳುತ್ತಿದ್ದಾರೆ. ಉತ್ತರಪ್ರದೇಶ, ಬಿಹಾರ್‌ ಕಡೆಯಿಂದ ಮೌಲ್ವಿಗಳು ಬರ್ತಾರೆ. ಇಂಥ ಮೌಲ್ವಿಗಳನ್ನು ಅವರ ರಾಜ್ಯಕ್ಕೆ ವಾಪಸ್‌ ಕಳಹಿಸಬೇಕು" ಎಂದು ಬೆಲ್ಲದ್‌ ಹೇಳಿದ್ದಾರೆ. 

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ಭಾಷಣ ಮಾಡಿದ ವ್ಯಕ್ತಿ ಮೌಲ್ವಿಯಲ್ಲ, ವೇಷಧಾರಿ: ಮುಸ್ಲಿಂ ಮುಖಂಡ

ಇನ್ನು ರಾಜ್ಯದಲ್ಲಿ ಮಸೀದಿ ಹಾಗೂ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮಸೀದಿಗಳಿಂದಲೇ ಈ ರೀತಿ ಪ್ರಚೋದನೆಯಾಗುತ್ತಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ಘಟನೆಯ ದೃಶ್ಯಾವಳಿಗಳನ್ನು ಗಮನಿಸಿದಾಗ ಹಿಂಸಾಚಾರಕ್ಕ ಮೌಲ್ವಿಯೇ ಪ್ರಚೋದನೆ ನೀಡಿರುವುದು ಕಂಡು ಬರುತ್ತಿದೆ. ಹೀಗಾಗಿ ಮೌಲ್ವಿಯ ಹಿನ್ನೆಲೆಯನ್ನು ತನಿಖೆ ಮಾಡಬೇಕಾಗಿ ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more