ಮೌಲ್ವಿಗಳ ಸರ್ವೆ ಯಾಕೆ? ಶಾಸಕ ಅರವಿಂದ್ ಬೆಲ್ಲದ್ ಕೊಟ್ಟ ಕಾರಣ ಇದು

ಮೌಲ್ವಿಗಳ ಸರ್ವೆ ಯಾಕೆ? ಶಾಸಕ ಅರವಿಂದ್ ಬೆಲ್ಲದ್ ಕೊಟ್ಟ ಕಾರಣ ಇದು

Published : Apr 20, 2022, 02:53 PM IST

*ಮುಸ್ಲಿಮರು ಪ್ರತ್ಯೇಕತೆಯ ಮನೋಭಾವ ಬೆಳೆಸಿಕೊಳ್ತಿದ್ದಾರೆ
*ಉತ್ತರಪ್ರದೇಶ, ಬಿಹಾರ್‌ ಕಡೆಯಿಂದ ಮೌಲ್ವಿಗಳು ಬರ್ತಾರೆ
*ಇಂಥ ಮೌಲ್ವಿಗಳನ್ನು ಅವರ ರಾಜ್ಯಕ್ಕೆ ವಾಪಸ್‌ ಕಳಹಿಸಬೇಕು

ಬೆಂಗಳೂರು (ಏ. 20):  ಹುಬ್ಬಳ್ಳಿ ಹಿಂಸಾಚಾರ ಪ್ರಕರಣ ಬೆನ್ನಲ್ಲೇ ರಾಜ್ಯದಲ್ಲಿರುವ ಎಲ್ಲ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆಗ್ರಹಿಸಿದ್ದಾರೆ. ಈ ಬಗ್ಗೆ ಗೃಹ ಸಚಿವರ ಜತೆ ಮಾತನಾಡಿದ್ದೇನೆ ಎಂದು ಬೆಲ್ಲದ್ ಹೇಳಿದ್ದಾರೆ. "ರಾಜ್ಯದ ಮುಸ್ಲಿಮರು ಹಿಂದುಗಳ ಜತೆ ಸಾಮರಸ್ಯದಿಂದ ಇದ್ದರು. ಆದರೆ ಕಳೆದ 10 ವರ್ಷದಿಂದ ಹಿಂದೂ ಮುಸ್ಲಿಂ ಸಾಮರಸ್ಯ ಹಾಳಾಗುತ್ತಿದೆ. ಮುಸ್ಲಿಮರು ಪ್ರತ್ಯೇಕತೆಯ ಮನೋಭಾವ ಬೆಳೆಸಿಕೊಳ್ಳುತ್ತಿದ್ದಾರೆ. ಉತ್ತರಪ್ರದೇಶ, ಬಿಹಾರ್‌ ಕಡೆಯಿಂದ ಮೌಲ್ವಿಗಳು ಬರ್ತಾರೆ. ಇಂಥ ಮೌಲ್ವಿಗಳನ್ನು ಅವರ ರಾಜ್ಯಕ್ಕೆ ವಾಪಸ್‌ ಕಳಹಿಸಬೇಕು" ಎಂದು ಬೆಲ್ಲದ್‌ ಹೇಳಿದ್ದಾರೆ. 

ಇದನ್ನೂ ಓದಿ: ಹುಬ್ಬಳ್ಳಿ ಗಲಭೆ: ಭಾಷಣ ಮಾಡಿದ ವ್ಯಕ್ತಿ ಮೌಲ್ವಿಯಲ್ಲ, ವೇಷಧಾರಿ: ಮುಸ್ಲಿಂ ಮುಖಂಡ

ಇನ್ನು ರಾಜ್ಯದಲ್ಲಿ ಮಸೀದಿ ಹಾಗೂ ಮೌಲ್ವಿಗಳ ಸರ್ವೇಯಾಗಬೇಕು ಎಂದು ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮಸೀದಿಗಳಿಂದಲೇ ಈ ರೀತಿ ಪ್ರಚೋದನೆಯಾಗುತ್ತಿದೆ ಎಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿ ಘಟನೆಯ ದೃಶ್ಯಾವಳಿಗಳನ್ನು ಗಮನಿಸಿದಾಗ ಹಿಂಸಾಚಾರಕ್ಕ ಮೌಲ್ವಿಯೇ ಪ್ರಚೋದನೆ ನೀಡಿರುವುದು ಕಂಡು ಬರುತ್ತಿದೆ. ಹೀಗಾಗಿ ಮೌಲ್ವಿಯ ಹಿನ್ನೆಲೆಯನ್ನು ತನಿಖೆ ಮಾಡಬೇಕಾಗಿ ಬಿಜೆಪಿ ಶಾಸಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more